AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ.

ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 17, 2022 | 2:55 PM

ಬೆಂಗಳೂರು: ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ(Pension) ನಿಲ್ಲಿಸಿ ಎಂದು ವಿಧಾನಸಭಾ ಸ್ಪೀಕರ್ ಮತ್ತು ಸಭಾಪತಿಗೆ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ಕೋಟಿ ಕೋಟಿ ಆಸ್ತಿಯ ಒಡೆಯರೂ ಪಿಂಚಣಿ ಪಡೆಯುತ್ತಿದ್ದಾರೆ. ಹೀಗಾಗಿ ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ ಎಂದು ಪತ್ರ ಬರೆದು ಆಗ್ರಹಿಸಿದ್ದಾರೆ.

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ. ಪ್ರತಿ ತಿಂಗಳು 440 ಮಾಜಿ ಶಾಸಕರಿಗೆ 2.8 ಕೋಟಿ ಪಿಂಚಣಿ ನೀಡಲಾಗುತ್ತಿದೆ. 105 ಮಾಜಿ ಪರಿಷತ್ ಸದಸ್ಯರಿಗೆ ವರ್ಷಕ್ಕೆ 8 ಕೋಟಿ ಪಿಂಚಣಿ ನೀಡಲಾಗುತ್ತಿದೆ. ಮಾಜಿ ಶಾಸಕರ ಪಿಂಚಣಿ ಮೊತ್ತ ವರ್ಷಕ್ಕೆ 26 ಕೋಟಿ. ಸಾವಿರಾರು ಕೋಟಿ ಒಡೆಯರಿಗೂ ಸರ್ಕಾರದ ಪೆನ್ಶನ್ ನೀಡುವ ಅಗತ್ಯವೇನಿದೆ ಎಂದು ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಪ್ರಶ್ನೆ ಮಾಡಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. pension

ಈ ಕೊರೊನಾ ಸಾಂಕ್ರಾಮಿಕ ರೋಗ ದೇಶದ ನಾಗರಿಕರನ್ನು ಇನ್ನಿಲ್ಲದಂತೆ ಮಾಡುತ್ತಿವೆ. ಇಂತಹ ಕಷ್ಟಕರ ಸನ್ನಿವೇಶದಲ್ಲಿ ರಾಜ್ಯ ಸರ್ಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು, ನಾದ ಬಲೆಯಲ್ಲಿ ಸಿಲುಕಿಕೊಂಡಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಉಲ್ಲೇಖ ಎರಡರನ್ವಯ ಜಾರಿಯಾಗುತ್ತಿರುವ ಸದಲ ಕಾನೂನುಗಳನ್ನು ತಕ್ಷಣಕ್ಕೆ ರದ್ದುಪಡಿಸಿ ಜನಸಾಮಾನ್ಯರ ತೆರಿಗೆ ಹಣವನ್ನು ಸದ್ವಿನಿಯೋಗವಾಗುವಂತೆ ಜನಸಾಮಾನ್ಯರ ವೈದ್ಯಕೀಯ ಚಿಕಿತ್ಸೆಗೆ ಅಥವಾ ದಿನಮರ್ಬಲರ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ನಾನು ಈ ಮೂಲಕ ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Published On - 2:53 pm, Sun, 17 July 22

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?