AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ

ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ.

64ನೇ ವಯಸ್ಸಿಗೆ ಮದುವೆಯಾದ ವ್ಯಕ್ತಿಗೆ ನಿರಾಸೆ; ಒಂದೇ ತಿಂಗಳಿಗೆ ಜೀವನಾಂಶ ಕೇಳಿದ ಪತ್ನಿ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Nov 02, 2022 | 5:54 PM

Share

ಬೆಂಗಳೂರು: 64ನೇ ವಯಸ್ಸಿನಲ್ಲಿ ಮದುವೆಯಾಗಿ ಸುಂದರ ಸಂಸಾರ ನಡೆಸಬೇಕೆಂದುಕೊಂಡಿದ್ದ ವ್ಯಕ್ತಿಗೆ ಪತ್ನಿಯಿಂದ ನಿರಾಸೆಯಾಗಿದೆ. 2020 ಏ.29 ರಂದು 64 ವರ್ಷದ ವ್ಯಕ್ತಿ 58 ವರ್ಷದ ವಿಚ್ಛೇದಿತೆ ಮಹಿಳೆಯೊಂದಿಗೆ ವಿವಾಹವಾಗಿದ್ದಾರೆ. ಆದರೆ ಮದುವೆಯಾಗಿ ಒಂದೇ ತಿಂಗಳಿಗೆ ಸರಿಯಾಗಿ ಮೇ 29ಕ್ಕೆ ಪತ್ನಿ ಪತಿಯನ್ನು ತೊರೆದು ವಿಚ್ಛೇದನ ಹಾಗೂ ಜೀವನಾಂಶ ಕೋರಿ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಮಹಿಳೆ ವಿಚ್ಛೇದನದ ಅರ್ಜಿ ಹಿಂಪಡೆದು ಜೀವನಾಂಶ ನೀಡುವಂತೆ ಕೋರಿದಳು. ಆಗ ಮೈಸೂರಿನ ನ್ಯಾಯಾಲಯ 7 ಸಾವಿರ ಜೀವನಾಂಶ ನೀಡಬೇಕೆಂದು ಆದೇಶ ಹೊರಡಿಸಿತ್ತು.

ಆಗ ವ್ಯಕ್ತಿ ಮೈಸೂರಿನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ 67 ವರ್ಷ ಆಗಿರುವುದರಿಂದ ಜೀವನಾಂಶ ನೀಡಲು ಆಗುವುದಿಲ್ಲ. ಸಹಬಾಳ್ವೆಗೆ ಸಿದ್ಧನಿರುವುದರಿಂದ ಜೀವನಾಂಶ ವಿಧಿಸದಂತೆ ಮನವಿ ಮಾಡಿದ್ದರು.

ಆದರೆ ಹೈಕೋರ್ಟ್​ ಮಹಿಳೆ ಪರವಾಗಿ ತೀರ್ಪು ನೀಡಿದ್ದು, ವಿಚ್ಛೇದನ ಅರ್ಜಿ ಹಿಂಪಡೆದರೂ ಪತ್ನಿ ಜೀವನಾಂಶಕ್ಕೆ ಅರ್ಹಳು. ಪತ್ನಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯವಾಗಿದೆ. ಹೀಗಾಗಿ ಜೀವನಾಂಶ ನೀಡುವಂತೆ ಮೈಸೂರು ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್