AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ: ಸಚಿವ ಆರ್.ಅಶೋಕ್

ರಾಜಧಾನಿಯಲ್ಲಿಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ ಮಾಹಿತಿ ಕೊಡುತ್ತೇನೆ: ಸಚಿವ ಆರ್.ಅಶೋಕ್
ಸಚಿವ ಆರ್​ ಅಶೋಕ
TV9 Web
| Edited By: |

Updated on:Sep 14, 2022 | 4:59 PM

Share

ಬೆಂಗಳೂರು: ರಾಜಧಾನಿಯಲ್ಲಿ ಒತ್ತುವರಿಯಾದ ಕೆರೆಗಳ (Lake Encroachment) ಮಾಹಿತಿ ಕೊಡುತ್ತೇನೆ ಎಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ (R Ashok) ಹೇಳಿದ್ದಾರೆ. ಕೆರೆ ಒತ್ತುವರಿ ಮಾಡಿಕೊಂಡವರಿಗೆ ಶಿಕ್ಷೆ ಆಗಬೇಕಲ್ಲವೇ? ಕೆರೆಗಳನ್ನು ಮುಚ್ಚಿದ ಕಾರಣಕ್ಕೆ ಇಂತಹ ಪರಿಸ್ಥಿತಿ ಬಂದಿದೆ. ಅದು ಬಿಟ್ಟು ನಮ್ಮ ಮೇಲೆ ಆರೋಪ ಮಾಡಿದರೆ ಹೇಗೆ? ಎಂದು ಪ್ರತಿಪ್ರಕ್ಷಗಳಿಗೆ ಪ್ರಶ್ನಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಹಾಳಾದರೆ ನಮಗೆ ಕೆಟ್ಟ ಹೆಸರು. ಬೆಂಗಳೂರಿನಲ್ಲಿ ಸುಮಾರು 30 ಕೆರೆಗಳನ್ನು ಮುಚ್ಚಹಾಕಲಾಗಿದೆ. ಒತ್ತುವರಿ ಆದಾಗ ಅಂದಿನ ಸರ್ಕಾರ ಏನು ಮಾಡುತ್ತಿತ್ತು? ಒಣಗಿರುವ ಕೆರೆ ಮುಚ್ಚಲು ಸಂಪುಟ ಒಪ್ಪಿಗೆ ಪಡೆಯಲಾಗಿದೆ. ಈ ತಪ್ಪು ನಿರ್ಧಾರದಿಂದಾಗಿ ನಾವು ಸಮಸ್ಯೆ ಎದುರಿಸುತ್ತಿದ್ದೇವೆ ಎಂದರು.

ಸಿಂಗಾಪುರ ಕೆರೆಯ ತೂಬುಕಾಲುವೆ ಒತ್ತುವರಿ ತೆರವು ಕಾರ್ಯ: ಬಿಬಿಎಂಪಿ ಮಾಜಿ ಸದ್ಯಸೆ ​ಪತಿಯಿಂದ ಗಲಾಟೆ

ರಾಜಧಾನಿಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಭರಪೂರದಿಂದ ಸಾಗುತ್ತಿದ್ದು, ಬೆಂಗಳೂರಿನ ಸಿಂಗಾಪುರ ಕೆರೆಯ ತೂಬುಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಲಾದ ಕಟ್ಟಡವನ್ನು ತೆರವು ಕಾರ್ಯ ವೇಳೆ ಹೈಡ್ರಾಮಾ ನಡೆದಿದೆ. ತೂಬುಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಲ್ಯಾಂಡ್ ಮಾರ್ಕ್ ಡ್ರೀಮ್ ಅಪಾರ್ಟ್​ಮೆಂಟ್ ಕಟ್ಟಲಾಗಿತ್ತು.

ಹೀಗಾಗಿ ಬಿಬಿಎಂಪಿ ಸಿಬ್ಬಂದಿಯಿಂದ ಒತ್ತುವರಿಯಾದ 2.4 ಮೀಟರ್​​ 7 ಅಡಿ ಜಾಗವನ್ನು ತೆರವು ಮಾಡಲಾಗುತ್ತಿತ್ತು. ಈ ಲ್ಯಾಂಡ್ ಮಾರ್ಕ್ ಡ್ರೀಮ್ ಅಪಾರ್ಟ್​ಮೆಂಟ್ ಮಹಾನಗರಪಾಲಿಕೆ ಮಾಜಿ ಸದಸ್ಯೆ ನಂದಿನಿ ಪತಿ ಶ್ರೀನಿವಾಸ್​ಗೆ ಸೇರಿದ್ದಾಗಿದೆ. ಹಾಗಾಗಿ ತೂಬುಕಾಲುವೆ ತೆರವು ಕಾರ್ಯಾಚರಣೆ ವೇಳೆ ಶ್ರೀನಿವಾಸ್ ಗಲಾಟೆ ಮಾಡಿದ್ದಾನೆ. ಯಾಕೆ ಹೊಡೆಯುತ್ತಿದ್ದೀರಿ ಎಂದು ರಂಪಾಟ ಮಾಡಿದ್ದಲ್ಲದೇ ಮಾದ್ಯಮಗಳ ಜೊತೆ ಗಲಾಟೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:51 pm, Wed, 14 September 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು