AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ವಿಚಾರಕ್ಕೆ ಬಿಎಂಟಿಸಿ ಕಂಡಕ್ಟರ್​​ನ ಕೈ, ಮುಖಕ್ಕೆ ಪರಿಚಿದ ಮಹಿಳೆ, ವಿಡಿಯೋ ವೈರಲ್​

ಬೆಂಗಳೂರಿನ ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ, ವಿಡಿಯೋ ನೋಡಿ

Jagadisha B
| Edited By: |

Updated on: Jan 15, 2024 | 7:50 AM

Share

ಬೆಂಗಳೂರು, ಜನವರಿ 15: ಬಿಎಂಟಿಸಿ(BMTC) ಬಸ್​ನಲ್ಲಿ ಓರ್ವ ಮಹಿಳೆ ಕಂಡಕ್ಟರ್​ಗೆ (Conductor) ಉಗುರಿನಿದ ಪರಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿ ದಾಸರಹಳ್ಳಿ ಬಳಿ ಮೋನಿಷಾ ಕಂಡಕ್ಟರ್ ಸುಕನ್ಯಾ ಮೇಲೆರಗಿ ಹಲ್ಲೆ ಮಾಡಿದ್ದು, ಉಗುರಿನಿಂದ ಕೈಗೆ ಮತ್ತು ಮುಖಕ್ಕೆ ಪರಿಚಿರುವ ಆರೋಪ ಕೇಳಿಬಂದಿದೆ. ಮೋನಿಷಾ ಕಂಡಕ್ಟರ್ ಜತೆ ಜಗಳ ಮಾಡ್ತಿರುವ ವಿಡಿಯೋ ವೈರಲ್​ ಆಗಿದೆ. ಕಂಡಕ್ಟರ್ ಸುಕನ್ಯಾ ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು