AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ವಿಚಾರಕ್ಕೆ ಬಿಎಂಟಿಸಿ ಕಂಡಕ್ಟರ್​​ನ ಕೈ, ಮುಖಕ್ಕೆ ಪರಿಚಿದ ಮಹಿಳೆ, ವಿಡಿಯೋ ವೈರಲ್​

ಬೆಂಗಳೂರಿನ ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ, ವಿಡಿಯೋ ನೋಡಿ

Jagadisha B
| Edited By: |

Updated on: Jan 15, 2024 | 7:50 AM

Share

ಬೆಂಗಳೂರು, ಜನವರಿ 15: ಬಿಎಂಟಿಸಿ(BMTC) ಬಸ್​ನಲ್ಲಿ ಓರ್ವ ಮಹಿಳೆ ಕಂಡಕ್ಟರ್​ಗೆ (Conductor) ಉಗುರಿನಿದ ಪರಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿ ದಾಸರಹಳ್ಳಿ ಬಳಿ ಮೋನಿಷಾ ಕಂಡಕ್ಟರ್ ಸುಕನ್ಯಾ ಮೇಲೆರಗಿ ಹಲ್ಲೆ ಮಾಡಿದ್ದು, ಉಗುರಿನಿಂದ ಕೈಗೆ ಮತ್ತು ಮುಖಕ್ಕೆ ಪರಿಚಿರುವ ಆರೋಪ ಕೇಳಿಬಂದಿದೆ. ಮೋನಿಷಾ ಕಂಡಕ್ಟರ್ ಜತೆ ಜಗಳ ಮಾಡ್ತಿರುವ ವಿಡಿಯೋ ವೈರಲ್​ ಆಗಿದೆ. ಕಂಡಕ್ಟರ್ ಸುಕನ್ಯಾ ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ