AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ವಿಚಾರಕ್ಕೆ ಬಿಎಂಟಿಸಿ ಕಂಡಕ್ಟರ್​​ನ ಕೈ, ಮುಖಕ್ಕೆ ಪರಿಚಿದ ಮಹಿಳೆ, ವಿಡಿಯೋ ವೈರಲ್​

ಬೆಂಗಳೂರಿನ ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ, ವಿಡಿಯೋ ನೋಡಿ

ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 15, 2024 | 7:50 AM

Share

ಬೆಂಗಳೂರು, ಜನವರಿ 15: ಬಿಎಂಟಿಸಿ(BMTC) ಬಸ್​ನಲ್ಲಿ ಓರ್ವ ಮಹಿಳೆ ಕಂಡಕ್ಟರ್​ಗೆ (Conductor) ಉಗುರಿನಿದ ಪರಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿ ದಾಸರಹಳ್ಳಿ ಬಳಿ ಮೋನಿಷಾ ಕಂಡಕ್ಟರ್ ಸುಕನ್ಯಾ ಮೇಲೆರಗಿ ಹಲ್ಲೆ ಮಾಡಿದ್ದು, ಉಗುರಿನಿಂದ ಕೈಗೆ ಮತ್ತು ಮುಖಕ್ಕೆ ಪರಿಚಿರುವ ಆರೋಪ ಕೇಳಿಬಂದಿದೆ. ಮೋನಿಷಾ ಕಂಡಕ್ಟರ್ ಜತೆ ಜಗಳ ಮಾಡ್ತಿರುವ ವಿಡಿಯೋ ವೈರಲ್​ ಆಗಿದೆ. ಕಂಡಕ್ಟರ್ ಸುಕನ್ಯಾ ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ