AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ; ಬಸವನಗುಡಿ ರಸ್ತೆಯ ಅಂಗಡಿ ಬಳಿ ಘಟನೆ

ಯುವ ಮಹಿಳಾ ಉದ್ಯೋಗಿಯ ಕಪಾಳಕ್ಕೆ ಮ್ಯಾನೇಜರ್ ಪುರುಷೋತ್ತಮ್ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಟಿವಿ ನೈನ್ ಗೆ ಲಭ್ಯವಾಗಿದೆ. ಕಪಾಳಕ್ಕೆ ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ; ಬಸವನಗುಡಿ ರಸ್ತೆಯ ಅಂಗಡಿ ಬಳಿ ಘಟನೆ
ಯುವತಿಯ ಮೇಲೆ ಮ್ಯಾನೇಜರ್​ನಿಂದ ಹಲ್ಲೆ
TV9 Web
| Edited By: |

Updated on:Aug 03, 2021 | 8:18 PM

Share

ಬೆಂಗಳೂರು: ನಗರದ  ಬಸವನಗುಡಿ​ ರಸ್ತೆಯಲ್ಲಿ ಖಾಸಗಿ ಆಸ್ಪತ್ರೆಯ ಎದುರು ಇರುವ ಪಿಜ್ಜಾ ಅಂಗಡಿಯೊಂದರ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ ನಡೆದಿರುವ ಘಟನೆ ತಡವಾಗಿ ವರದಿಯಾಗಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಕಪಾಳಮೋಕ್ಷ: ಪಿಜ್ಜಾ ಅಂಗಡಿಯ ಯುವ ಮಹಿಳಾ ಉದ್ಯೋಗಿಯ ( woman employee) ಕಪಾಳಕ್ಕೆ ಮ್ಯಾನೇಜರ್ ಪುರುಷೋತ್ತಮ್ ಎಂಬ ವ್ಯಕ್ತಿ ಥಳಿಸಿದ್ದಾನೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಟಿವಿ ನೈನ್ ಗೆ ಲಭ್ಯವಾಗಿದೆ. ಕಪಾಳಕ್ಕೆ ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಪುರುಷೋತ್ತಮ್ ಎಂಬಾತ ಕಪಾಳಮೋಕ್ಷ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಯುವತಿಯ ಮೇಲೆ ಹಲ್ಲೆ ಮಾಡಿರೋ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮಕೃಷ್ಣ ಆಶ್ರಮ ರಸ್ತೆಯಲ್ಲಿರುವ (ramakrishna ashram circle) ಪಿಜ್ಜಾ ಅಂಗಡಿ ಬಳಿ ಈ ಕಹಿ ಘಟನೆ ನಡೆದಿದೆ. ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯದಲ್ಲಿ ಯುವತಿ ದೂರು ನೀಡುವುದರಿಂದ ಹಿಂಜರಿದಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು (woman employee assaulted by manager in bull temple road bangalore)

Published On - 3:51 pm, Tue, 3 August 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು