AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ; ಬಸವನಗುಡಿ ರಸ್ತೆಯ ಅಂಗಡಿ ಬಳಿ ಘಟನೆ

ಯುವ ಮಹಿಳಾ ಉದ್ಯೋಗಿಯ ಕಪಾಳಕ್ಕೆ ಮ್ಯಾನೇಜರ್ ಪುರುಷೋತ್ತಮ್ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಟಿವಿ ನೈನ್ ಗೆ ಲಭ್ಯವಾಗಿದೆ. ಕಪಾಳಕ್ಕೆ ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ; ಬಸವನಗುಡಿ ರಸ್ತೆಯ ಅಂಗಡಿ ಬಳಿ ಘಟನೆ
ಯುವತಿಯ ಮೇಲೆ ಮ್ಯಾನೇಜರ್​ನಿಂದ ಹಲ್ಲೆ
TV9 Web
| Edited By: |

Updated on:Aug 03, 2021 | 8:18 PM

Share

ಬೆಂಗಳೂರು: ನಗರದ  ಬಸವನಗುಡಿ​ ರಸ್ತೆಯಲ್ಲಿ ಖಾಸಗಿ ಆಸ್ಪತ್ರೆಯ ಎದುರು ಇರುವ ಪಿಜ್ಜಾ ಅಂಗಡಿಯೊಂದರ ಮಹಿಳಾ ಉದ್ಯೋಗಿ ಮೇಲೆ ಹಲ್ಲೆ ನಡೆದಿರುವ ಘಟನೆ ತಡವಾಗಿ ವರದಿಯಾಗಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಕಪಾಳಮೋಕ್ಷ: ಪಿಜ್ಜಾ ಅಂಗಡಿಯ ಯುವ ಮಹಿಳಾ ಉದ್ಯೋಗಿಯ ( woman employee) ಕಪಾಳಕ್ಕೆ ಮ್ಯಾನೇಜರ್ ಪುರುಷೋತ್ತಮ್ ಎಂಬ ವ್ಯಕ್ತಿ ಥಳಿಸಿದ್ದಾನೆ ಎನ್ನಲಾಗಿದೆ. ಹಲ್ಲೆಯ ವಿಡಿಯೋ ಟಿವಿ ನೈನ್ ಗೆ ಲಭ್ಯವಾಗಿದೆ. ಕಪಾಳಕ್ಕೆ ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಪುರುಷೋತ್ತಮ್ ಎಂಬಾತ ಕಪಾಳಮೋಕ್ಷ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಯುವತಿಯ ಮೇಲೆ ಹಲ್ಲೆ ಮಾಡಿರೋ ವಿಡಿಯೋ ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮಕೃಷ್ಣ ಆಶ್ರಮ ರಸ್ತೆಯಲ್ಲಿರುವ (ramakrishna ashram circle) ಪಿಜ್ಜಾ ಅಂಗಡಿ ಬಳಿ ಈ ಕಹಿ ಘಟನೆ ನಡೆದಿದೆ. ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯದಲ್ಲಿ ಯುವತಿ ದೂರು ನೀಡುವುದರಿಂದ ಹಿಂಜರಿದಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು (woman employee assaulted by manager in bull temple road bangalore)

Published On - 3:51 pm, Tue, 3 August 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ