AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ನಿನ್ನೆ (ನ.29) ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಅತ್ಯಾಚಾರವೆಸಗಿದ ಆರೋಪಿ
TV9 Web
| Edited By: |

Updated on: Nov 30, 2022 | 7:36 PM

Share

ಬೆಂಗಳೂರು: ರಾಜ್ಯ ರಾಜಧಾನಿ ತೆಲೆತಗ್ಗಿಸುವಂತಹ ಘಟನೆ ನಡೆದಿದೆ. ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ನಿನ್ನೆ (ನ.29) ರಂದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿತ್ತು. ಇದು ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ (Rape) ಪ್ರಕರಣ ಬೆಳಕಿಗೆ ಬಂದಿದೆ. ಇದು ಕೂಡ ನಿನ್ನೆ ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ (Bus) ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ಮಹಿಳೆ ಬಸ್​​ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದಳು. ಈ ವೇಳೆ ಅತ್ಯಚಾರವೆಸಗಿದ ಆರೋಪಿ ಶಿವಕುಮಾರ್​ ಶಾಲಾ ಬಸ್​ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್​​ಗೆ ಮಹಿಳೆ ಪರಿಚವಿದ್ದಿದ್ದರಿಂದ ಡ್ರಾಪ್​ ಕೊಡುತ್ತೇನೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಹೀಗಾಗಿ ಮಹಿಳೆ ಆರೋಪಿಯ ಬಸ್​ನಲ್ಲಿ ಹೋಗಿದ್ದಾಳೆ. ಆರೋಪಿ ಶಿವಕುಮಾರ್​ ಮಹಿಳೆಯನ್ನು ನಾಗರಬಾವಿ ಸರ್ವಿಸ್​ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಮಹಿಳೆ ಪುತ್ರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಮಹಿಳೆ ಪುತ್ರ ಆರೋಪಿ ಶಿವಕುಮಾರ್​ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್​ ಪೊಲೀಸರು ಆರೋಪಿ ಶಿವಕುಮಾರ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​