AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಂಟಿ ಎಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆಯೊಬ್ಬರು 60 ವರ್ಷದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಹಲ್ಲೆಗೊಳಗಾದ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೀವಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು: ಆಂಟಿ ಎಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
ಸಾಲ ಹಿಂದಿರುಗಿಸದ್ದಕ್ಕೆ ಯೋಧನ ಮೇಲೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on:Sep 25, 2023 | 6:03 PM

Share

ಬೆಂಗಳೂರು, ಸೆ.24: ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆಯೊಬ್ಬರು 60 ವರ್ಷದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು (Bangalore) ನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಹಲ್ಲೆಗೊಳಗಾದ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೀವಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿನ ಎಟಿಎಂ ಘಟಕಕ್ಕೆ ಹಣ ತುಂಬಲು ಕಸ್ಟೋಡಿಯನ್​ಗಳು ಬಂದಿದ್ದರು. ಈ ವೇಳೆ ಎಟಿಎಂ ದ್ವಾರದ ಮುಂಬಾಗ ಮಹಿಳೆಯೊಬ್ಬರು ನಿಂತಿದ್ದರು. ಹೀಗಾಗಿ ಭದ್ರತಾ ಸಿಬ್ಬಂದಿ ಆಂಟಿ ಸ್ವಲ್ಪ ಪಕ್ಕಕ್ಕೆ ಸರಿದು ನಿಲ್ಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್

ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆ ಭದ್ರತಾ ಸಿಬ್ಬಂದಿಯೊಂದಿಗೆ ಜಗಳ ಆರಂಭಿಸಿದ್ದಾರೆ. ನಂತರ ಕಪಾಳಕ್ಕೆ ಹೊಡೆದು, ಜೀವಬೆದರಿಕೆ ಹಾಕಿದ್ದಾರೆ. ಒಂದು ವಾರದ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸದ್ಯ ಹಲ್ಲೆಗೊಳಗಾದ ಎಟಿಎಂ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಲ್ಲದೆ, ಹಲ್ಲೆ ನಡೆಸಿದ ಮಹಿಳೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Sun, 24 September 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ