AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ನಗರದ ಪೊಲೀಸ್ ಠಾಣೆಗಳಲ್ಲಿ ಒಂದು ದಿನ ಸ್ಟೇಷನ್​ ಹೌಸ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿ ನೇಮಕ

ಕಮೀಷನರ್ ಸೂಚನೆಯಂತೆ ಇಂದು ಸ್ಟೇಷನ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿ ಕಾರ್ಯಾನಿರ್ವಹಿಸುತ್ತಿದ್ದಾರೆ. ವಾಕಿ ಟಾಕಿ ಹಿಡಿದು ಕಂಟ್ರೋಲ್‌ ರೂಂ ಜೊತೆ ಮಹಿಳಾ ಸಿಬ್ಬಂದಿ ಸಂವಹನ, ಠಾಣೆಯ ಕಚ್ಚಾ ಪುಸ್ತಕ, ಡೈರಿ, ಕೇಸ್ ಫೈಲ್​ಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

Women’s Day Special: ನಗರದ ಪೊಲೀಸ್ ಠಾಣೆಗಳಲ್ಲಿ ಒಂದು ದಿನ ಸ್ಟೇಷನ್​ ಹೌಸ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿ ನೇಮಕ
ಸ್ಟೇಷನ್ ಹೌಸ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿ ನೇಮಕ
TV9 Web
| Edited By: |

Updated on: Mar 08, 2022 | 3:49 PM

Share

ಬೆಂಗಳೂರು: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ(International Women’s Day 2022) ಹಿನ್ನಲೆಯಲ್ಲಿ ಬೆಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಗಳದೇ(Women officers) ದರ್ಬಾರ್ ಶುರುವಾದಂತಾಗಿದೆ. ಮಹಿಳಾ ದಿನಾಚರಣೆ ಪ್ರಯುಕ್ತ ಇಂದು (ಮಾರ್ಚ್​ 08) ಒಂದು ದಿನ ಸ್ಟೇಷನ್ ಹೌಸ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿಗಳನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ನಗರದ ಪೊಲೀಸ್ ಕಮೀಷನರ್(Police commissioner) ಆದೇಶ ಹೊರಡಿಸಿದ್ದರು.

ಕಮೀಷನರ್ ಸೂಚನೆಯಂತೆ ಇಂದು ಸ್ಟೇಷನ್ ಅಫೀಸರ್​ಗಳಾಗಿ ಮಹಿಳಾ ಸಿಬ್ಬಂದಿ ಕಾರ್ಯಾನಿರ್ವಹಿಸುತ್ತಿದ್ದಾರೆ. ವಾಕಿ ಟಾಕಿ ಹಿಡಿದು ಕಂಟ್ರೋಲ್‌ ರೂಂ ಜೊತೆ ಮಹಿಳಾ ಸಿಬ್ಬಂದಿ ಸಂವಹನ, ಠಾಣೆಯ ಕಚ್ಚಾ ಪುಸ್ತಕ, ಡೈರಿ, ಕೇಸ್ ಫೈಲ್​ಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

ಸ್ಟೇಷನ್ ಅಫೀಸರ್ ಆಗಿರುವುದಕ್ಕೆ ಮಹಿಳಾ ಸಿಬ್ಬಂದಿ ಸಂತಸ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್ ಠಾಣೆಗಳಿಗೆ ಸಿಂಗಾರ ಮಾಡಲಾಗಿದೆ. ಸ್ಟೇಷನ್ ಅಫೀಸರ್ ಆಗಿರುವುದಕ್ಕೆ ಮಹಿಳಾ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಪಿಂಕ್ ಬಲೂನ್​ಗಳಿಂದ ಸಿಂಗಾರಗೊಂಡ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನು ಸಂಭ್ರಮಿಸಿದ್ದಾರೆ. ಒಟ್ಟಾರೆ ಇಂದು ಠಾಣೆಗಳಲ್ಲಿ ಠಾಣಾ ಅಧಿಕಾರಿಗಳಾಗಿ ಮಹಿಳಾ ಸಿಬ್ಬಂದಿಗಳಿಗೆ ಅವಕಾಶ ನೀಡಲಾಗಿದೆ.  ಸದ್ಯ ಮಹಿಳಾ ಸಿಬ್ಬಂದಿ ಶರಣಮ್ಮ ಎಂಬುವವರನ್ನು ಸ್ಟೇಷನ್ ಎಸ್ಎಚ್ಒ ಆಗಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಮಹಿಳೆಯರಿಗೆ ಸ್ಪೂರ್ತಿಯಾದ ರಾಯಚೂರಿನ ಮೊದಲ ಮಹಿಳಾ ಆಟೋ ಚಾಲಕಿ; ಇಲ್ಲಿದೆ ಸ್ವಾವಲಂಬಿ ಬದುಕಿನ ಯಶೋಗಾಥೆ

Women‘s Day 2022: ಮಹಿಳಾ ದಿನಾಚರಣೆಯಂದು ಜೀವನದಲ್ಲಿ ಸಾಧನೆ ಕಂಡ ಮಹಿಳೆಯರ ಅದ್ಭುತ ದೃಶ್ಯಕಾವ್ಯ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ