AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಕ್ಯಾನ್ಸರ್ ದಿನ ಕ್ಯಾನ್‌ವಾಕ್ ಹಿನ್ನೆಲೆ: ನಾಳೆ ಬೆಳಗ್ಗೆ 4.30ರಿಂದಲೇ ನಮ್ಮ ಮೆಟ್ರೋ ಓಡಾಟ

ವಿಶ್ವ ಕ್ಯಾನ್ಸರ್ ದಿನ ಕ್ಯಾನ್‌ವಾಕ್ ಹಿನ್ನೆಲೆ ಫೆ. 4ರ ಬೆಳಗ್ಗೆ 4.30ರಿಂದಲೇ ನಮ್ಮ ಮೆಟ್ರೋ ಓಡಾಟ ನಡೆಸಲಿದೆ. ವಿಶ್ವ ಕ್ಯಾನ್ಸರ್ ದಿನ, ಕ್ಯಾನ್‌ವಾಕ್ ಮತ್ತು XL Runathon ಇವೆಂಟ್ಗಳಿಗೆ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬೆಳಿಗ್ಗೆ 07.00ರ ಬದಲಾಗಿ 04.30 ಗಂಟೆಗೆ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭವಾಗಲಿದೆ.

ವಿಶ್ವ ಕ್ಯಾನ್ಸರ್ ದಿನ ಕ್ಯಾನ್‌ವಾಕ್ ಹಿನ್ನೆಲೆ: ನಾಳೆ ಬೆಳಗ್ಗೆ 4.30ರಿಂದಲೇ ನಮ್ಮ ಮೆಟ್ರೋ ಓಡಾಟ
ನಮ್ಮ ಮೆಟ್ರೋ
ಗಂಗಾಧರ​ ಬ. ಸಾಬೋಜಿ
|

Updated on: Feb 03, 2024 | 11:07 PM

Share

ಬೆಂಗಳೂರು, ಫೆಬ್ರವರಿ 3: ವಿಶ್ವ ಕ್ಯಾನ್ಸರ್ ದಿನ ಕ್ಯಾನ್‌ವಾಕ್ ಹಿನ್ನೆಲೆ ಫೆ. 4ರ ಬೆಳಗ್ಗೆ 4.30ರಿಂದಲೇ ನಮ್ಮ ಮೆಟ್ರೋ (namma metro) ಓಡಾಟ ನಡೆಸಲಿದೆ. ವಿಶ್ವ ಕ್ಯಾನ್ಸರ್ ದಿನ, ಕ್ಯಾನ್‌ವಾಕ್ ಮತ್ತು XL Runathon ಇವೆಂಟ್ಗಳಿಗೆ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬೆಳಿಗ್ಗೆ 07.00ರ ಬದಲಾಗಿ 04.30 ಗಂಟೆಗೆ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಧ್ಯಮ ಪ್ರಕಟಯಲ್ಲಿ ತಿಳಿಸಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!