AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rabies Day 2021: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್

Rotary Club of Bangalore: ವಿಶ್ವ ರೇಬಿಸ್​ ದಿನಾಚರಣೆ ಅಂಗವಾಗಿ ಬೆಂಗಳೂರು ರೋಟರಿ ಕ್ಲಬ್ ಲ್ಯಾವೆಲೆ ರಸ್ತೆಯಲ್ಲಿರುವ ರೋಟರಿ ಹೌಸ್​ ಆಫ್​ ಫ್ರೆಂಡ್​ಶಿಪ್​​ನಲ್ಲಿ ನಾಳೆ ಮಂಗಳವಾರ (ಸೆಪ್ಟೆಂಬರ್ 28) ಸಂಜೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಭಾಗವಹಿಸಿ, ಕಾರ್ಯಕ್ರಮ ಯಶ್ವಸ್ವಿಯಾಗಿಸಬೇಕು ಎಂದು ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ನಿರ್ದೇಶಕರು ಮನವಿ ಮಾಡಿದ್ದಾರೆ.

World Rabies Day 2021: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 27, 2021 | 11:04 AM

ಬೆಂಗಳೂರು: ಕರ್ನಟಕ ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗವನ್ನು ನಿರ್ನಾಮ ಮಾಡಲು ರೋಟರಿ ಕ್ಲಬ್ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ಹಾಕಿಕೊಂಡಿದೆ. ಈ ಹಿಂದೆಯೂ ರೋಟರಿ ಕ್ಲಬ್ ಇದೇ ರೀತಿ ಪೋಲಿಯೋ ಸೋಂಕನ್ನು ಜಗತ್ತಿನಿಂದ ನಾಶಪಡಿಸಲು ಯಶಸ್ವಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಅದರಂತೆ ಭಾರತ ಸರ್ಕಾರ ಪಲ್ಸ್​ ಪೋಲಿಯೋ ಕಾರ್ಯಕ್ರಮವನ್ನು ಜಾರಿಗೆ ತಂದಿತ್ತು.

ಈ ಬಾರಿಯೂ ಕಾರ್ಪೊರೇಟ್​ ಕಂಪನಿಗಳ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ (CSR funding) ಕರ್ನಾಟಕ ಸರ್ಕಾರವು ಬಿವಿಎಂಪಿ, ಪಶು ಸಂಗೋಪನೆ ಇಲಾಖೆ, ಬೆಂಗಳೂರು ರೋಟರಿ ಕ್ಲಬ್​ (Rotary Club of Bangalore) ಸಹಯೋಗದಲ್ಲಿ ಈ ಬಾರಿ ರೇಬಿಸ್ ರೋಗ ನಿರ್ನಾಮ ಯೋಜನೆ ಅಂಗವಾಗಿ ಬೃಹತ್​ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿಶ್ವ ರೇಬಿಸ್​ ದಿನಾಚರಣೆ ಅಂಗವಾಗಿ ಬೆಂಗಳೂರು ರೋಟರಿ ಕ್ಲಬ್ ಲ್ಯಾವೆಲೆ ರಸ್ತೆಯಲ್ಲಿರುವ ರೋಟರಿ ಹೌಸ್​ ಆಫ್​ ಫ್ರೆಂಡ್​ಶಿಪ್​​ನಲ್ಲಿ ನಾಳೆ ಮಂಗಳವಾರ (ಸೆಪ್ಟೆಂಬರ್ 28) ಸಂಜೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಭಾಗವಹಿಸಿ, ಕಾರ್ಯಕ್ರಮ ಯಶ್ವಸ್ವಿಯಾಗಿಸಬೇಕು ಎಂದು ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ನಿರ್ದೇಶಕರು ಮನವಿ ಮಾಡಿದ್ದಾರೆ.

Also Read: Cancer: ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿ: ದೇಶದಲ್ಲಿ ಹೇಗಿದೆ ಕ್ಯಾನ್ಸರ್​ ಮಹಾಮಾರಿ ಕಾಟ Also Read: ಅಟ್ಲಾಂಟಾ ಸಂಸ್ಥೆಯಿಂದ ಬೆಂಗಳೂರು ನಗರ ಕೇಂದ್ರ ಗ್ರಂಥಾಲಯಕ್ಕೆ 15 ಸಾವಿರ ಪುಸ್ತಕಗಳ ಕೊಡುಗೆ: ಸುರೇಶ್ ಕುಮಾರ್ (World Rabies Day 2021: Rotary Club of Bangalore massive project on wipe out Rabies from Bengaluru city on september 28 2021)

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ