AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ

ಪರೀಕ್ಷೆ ಬಿಟ್ಟು ಕ್ರೀಡಾಕೂಟಕ್ಕೆ ತೆರಳಿದ್ದ ರಾಜ್ಯದ 34 ವಿದ್ಯಾರ್ಥಿಗಳು, ವೀಸಾ ಸಿಗದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ. 

ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ
ವೀಸಾ ಸಿಗದೆ ವಿದ್ಯಾರ್ಥಿಗಳ ಪರದಾಟ
TV9 Web
| Edited By: |

Updated on: May 14, 2022 | 12:01 PM

Share

ಬೆಂಗಳೂರು: ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟ ಹಿನ್ನೆಲೆ ನಾಳೆಯಿಂದ ಆರಂಭವಾಗಲಿರುವ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಡಿರುವಂತಹ ಘಟನೆ ನಡೆದಿದೆ. ಕರ್ನಾಟಕದ 34 ವಿದ್ಯಾರ್ಥಿಗಳು ಸೇರಿ 98 ವಿದ್ಯಾರ್ಥಿಗಳು ವೀಸಾ ಸಿಗದೆ ದೆಹಲಿ ಏರ್​​ಪೋರ್ಟ್​ನಲ್ಲಿ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. 238 ವಿದ್ಯಾರ್ಥಿಗಳ ಪೈಕಿ 98 ವಿದ್ಯಾರ್ಥಿಗಳಿಗೆ ಇನ್ನೂ ವೀಸಾ ಸಿಕ್ಕಿಲ್ಲ. ಪರೀಕ್ಷೆ ಬಿಟ್ಟು ಕ್ರೀಡಾಕೂಟಕ್ಕೆ ತೆರಳಿದ್ದ ರಾಜ್ಯದ 34 ವಿದ್ಯಾರ್ಥಿಗಳು, ವೀಸಾ ಸಿಗದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.

ಲ್ಯಾಪ್​ಟಾಪ್ ಖರೀದಿಯಲ್ಲಿ ಅಕ್ರಮ: ಸಚಿವ ಅಶ್ವತ್ಥ್​​​ ನಾರಾಯಣ ವಿರುದ್ಧ ಪ್ರತಿಭಟನೆ

ವಿದ್ಯಾರ್ಥಿಗಳಿಗೆ ನೀಡುವ ಲ್ಯಾಪ್​ಟಾಪ್ ಖರೀದಿಯಲ್ಲಿ ಅಕ್ರಮ ಹಿನ್ನೆಲೆ ಬೆಂಗಳೂರಲ್ಲಿ ಮಲ್ಲೇಶ್ವರಂನ 11ನೇ ಕ್ರಾಸ್​​​​ನಲ್ಲಿರುವ ಸಚಿವ ಅಶ್ವತ್ಥ್​​​ ನಾರಾಯಣ ನಿವಾಸಕ್ಕೆ NSUI ವಿದ್ಯಾರ್ಥಿ ಸಂಘಟನೆಯಿಂದ ಮುತ್ತಿಗೆ ಹಾಕಿದ್ದಾರೆ. ಸಚಿವ ಅಶ್ವತ್ಥ್​​​ ನಾರಾಯಣ ನಿವಾಸದ ಮುಂದೆ NSUI ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಟೆಂಡರ್ ಮೊತ್ತವನ್ನು ಡಬಲ್ ಮಾಡಿ ಲ್ಯಾಪ್​​​ಟಾಪ್ ಖರೀದಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೆ ಅಂದಾಜು 150 ಕೋಟಿ ರೂಪಾಯಿ ನಷ್ಟವಾಗಿದೆ ಎಂದಿದ್ದಾರೆ. ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ NSUI ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ