AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ-ಬಿಡಿಎಗೆ ಮುಳುಗುನೀರು ತಂದ ನಿವೃತ್ತ ಕೆಎಎಸ್ ಅಧಿಕಾರಿ ಕೆ.ಮಥಾಯಿ: ಬಿಡಿಎ ಸೈಟ್ ವಿರುದ್ಧ ಲೋಕಾಯುಕ್ತಕ್ಕೆ ದೂರು

50 ಕೋಟಿಗೂ ಹೆಚ್ಚು ಬೆಲೆಬಾಳುವ ಸೈಟ್​ನ್ನು ಬಿಡಿಎ ಸೇಲ್ ಡೀಡ್ ಮಾಡಲು ಹೊರಟಿದೆ. ಈ ಹಿನ್ನಲೆ ಕ್ರಮ ಸೂಕ್ತ ಕೈಗೊಳ್ಳುವಂತೆ ಲೋಕಾಯುಕ್ತಗೆ ದೂರು ನೀಡಿದ್ದೇವೆ.

ಯಡಿಯೂರಪ್ಪ-ಬಿಡಿಎಗೆ ಮುಳುಗುನೀರು ತಂದ ನಿವೃತ್ತ ಕೆಎಎಸ್ ಅಧಿಕಾರಿ ಕೆ.ಮಥಾಯಿ: ಬಿಡಿಎ ಸೈಟ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಕೆ‌.ಮಥಾಯಿ, ಯಡಿಯೂರಪ್ಪ
TV9 Web
| Edited By: |

Updated on:Sep 17, 2022 | 5:31 PM

Share

ಬೆಂಗಳೂರು: ಕೆಂಗೇರಿಯ ಸರ್.ಎಂ. ವಿಶ್ವೇಶ್ವರಯ್ಯ ಲೇಔಟ್​ನ ಸಿಎ ಸೈಟ್ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂಪ್ಪ, ಹೊಳ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಮತ್ತು ಬಿಡಿಎ ವಿರುದ್ದ ನಿವೃತ್ತ ಕೆಎಎಸ್ ಅಧಿಕಾರಿ ಕೆ‌.ಮಥಾಯಿ ಮತ್ತು ಆಮ್ ಆದ್ಮಿ ಪಾರ್ಟಿ ಮುಖಂಡರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಈ ಕುರಿತು ಲೋಕಾಯುಕ್ತ ಬಳಿ ಕೆ. ಮಥಾಯಿ ಮಾತನಾಡಿದ್ದು, 2010ರಲ್ಲಿ ಸಿಎ ಸೈಟ್ 1ನ್ನು ಆಗಿನ ಮುಖ್ಯಮಂತ್ರಿ ಬಿಎಸ್ ಯುಡಿಯೂರಪ್ಪ ಪ್ರಭಾವ ಬಳಸಿ ಬಿಡಿಎ ಮೂಲಕ ಸೈಟ್ ಅಲೋಟ್ ಮಾಡಿಸಿದ್ದ ಬಿಬಿಎಂಪಿಯ ಕನ್ನಡ ಶಾಲೆಗೆ ಅಲೋಟ್ ಆಗಿದ್ದ ಸಿಎ ಸೈಟ್​ನ್ನು ಬಿಎಸ್​ ಯಡಿಯೂರಪ್ಪ ಪ್ರಭಾವ ಬಳಸಿ ಅಲೋಟ್​ ಮಾಡಿಸಿಕೊಂಡಿದ್ದಾರೆ. ಈ ಮೊದಲು ಚಂದ್ರಪ್ಪ ಕೆ.ಎಸ್.ಲೇಔಟ್ ಕೇಳಿದ್ದ ಸಿಎ ಸೈಟ್ ಭಾರತ ಸಂಸ್ಕ್ರತಿ ಪ್ರತಿಷ್ಟಾನಕ್ಕೆ ಅಲೋಟ್ ಆಗಿದೆ. ಇನಿಶಿಯಲ್ ಡೆಪಾಸಿಟ್ ಹಿಂಪಡೆಯದೆ ಆಗಿನ ಸಿಎಂ ಬಿಎಸ್ ವೈ ಒತ್ತಡ ಹಾಕಿದ್ದಾರೆ. ಪದೇ ಪದೇ ಒತ್ತಡ ತಂದು ಬಿಡಿಎಯಿಂದ ಅಲರ್ಟ್ಮೆಂಟ್ ಆಗಿದೆ. ನಂತರ ಶಾಲಾ ಕಟ್ಟಡಕ್ಕೆ ಅಂತಾ 30 ವರ್ಷಕ್ಕೆ ಲೀಸ್ ಪಡೆದಿರುವ ಶಾಸಕ ಚಂದ್ರಪ್ಪ ಕಮರ್ಷಿಯಲ್ ಆಗಿ ಬಳಕೆ ಮಾಡ್ತಿದ್ದಾರೆ ಎಂದು ಹೇಳಿದರು.

ದೇವರಾಜ ಅರಸು ಶಿಕ್ಷಣ ಸಂಸ್ಥೆ, ಚಿತ್ರದುರ್ಗದ ಹೆಸರಿನಲ್ಲಿ ಸೈಟ್ ಮಂಜೂರಾತಿಗೆ ಮನವಿ ಮಾಡಿದ್ದು, ಬದಲಿ ನಿವೇಶನ ಹಂಚಿಕೆ ಮಾಡುವಂತೆ ಬಿಎಸ್ ವೈ ಬಿಡಿಎಗೆ ಪತ್ರ ಬರೆದಿದ್ದಾರೆ. ಆದ್ರೆ ನಿವೇಶನವೇ ಹಂಚಿಕೆಯಾಗದೆ ಬಿಜೆಪಿ ಶಾಸಕ ಚಂದ್ರಪ್ಪಗೆ ಬದಲಿ ನಿವೇಶನ ನೀಡುವುದು ಹೇಗೆ ಎಂದು ಪ್ರಶ್ನಿಸಿದರು. ಶಾಲೆಗೆಂದು ಲೀಸ್ ಪಡೆದ ಸೈಟ್​ನಲ್ಲಿ ಎರಡು ವರ್ಷಗಳ ಒಳಗೆ ಶಾಲೆ ನಿರ್ಮಿಸಬೇಕು.

ಸದ್ಯ ಈಗ 3,800 ರೂಪಾಯಿಗೆ ಶಾಸಕ ಚಂದ್ರಪ್ಪಗೆ ಸೇಲ್ ಡೀಡ್ ಮಾಡಲು ಮುಂದಾಗಿದ್ದಾರೆ. 50 ಕೋಟಿಗೂ ಹೆಚ್ಚು ಬೆಲೆಬಾಳುವ ಸೈಟ್​ನ್ನು ಬಿಡಿಎ ಸೇಲ್ ಡೀಡ್ ಮಾಡಲು ಹೊರಟಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಗೆ ದೂರು ನೀಡಿದ್ದೇವೆ. ಕೂಡಲೇ ಬಿಡಿಎ ಸಿಎ ಸೈಟ್ ಸೇಲ್ ಡೀಡ್ ಮಾಡದಂತೆ ತಡೆ ನೀಡುವಂತೆ ಬಿಡಿಎಗೂ ತಕರಾರು ಅರ್ಜಿ ನೀಡಿದ್ದೇವೆ ಎಂದು ಲೋಕಾಯುಕ್ತ ಬಳಿ ಕೆ.ಮಥಾಯಿ ತಿಳಿಸಿದರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:24 pm, Sat, 17 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ