AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು; ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು

ಜ.8ರಂದು ಕುಡಿದ ಮತ್ತಿನಲ್ಲಿ ಬಿದ್ದು ಸತೀಶ್ ಕೈಗೆ ಗಾಜು ತಗುಲಿ ಗಾಯವಾಗಿದ್ದು, ಮಾಗಡಿ ರಸ್ತೆಯ ದಾಸರಹಳ್ಳಿಯ ಮಧು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಯುವಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಸಾವು; ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 11, 2023 | 7:04 AM

Share

ಬೆಂಗಳೂರು: ಜ.8 ರಂದು ಶರತ್​(24) ಎಂಬಾತನು ಕುಡಿದು ಬಿದ್ದಾಗ ಗಾಜು ತಗುಲಿ ಕೈಗೆ ಗಾಯವಾಗಿದೆ. ತೀವ್ರ ರಕ್ತ ಸುರಿಯುತ್ತಿದ್ದರಿಂದ ದಾಸರಹಳ್ಳಿಯ ಮಧು ಆಸ್ಪತ್ರೆಗೆ ಸೇರಿಸಿದ್ದು, ಸರ್ಜರಿ ಮಾಡಲಾಗಿತ್ತು. ಚೆನ್ನಾಗಿ ಇದ್ದ ಶರತ್​ ನಿನ್ನೆ(ಜ.10) ಸಾವನ್ನಪ್ಪಿದ್ದಾನೆ. ವೈದ್ಯರ ನಿರ್ಲಕ್ಷದಿಂದ ಯುವಕ ಬಲಿಯಾಗಿದ್ದಾನೆ ಎಂದು ಮೃತ ಯುವಕನ ಸಂಬಂಧಿಕರು ಆರೋಪಿಸಿ ಕೆಪಿ ಅಗ್ರಹಾರ ಠಾಣೆಗೆ ದೂರು ನೀಡಿದ್ದಾರೆ.

ಕಳೆದ ಭಾನುವಾರ(ಜ.8) ದಂದು ಕುಡಿದು ನೆಲಕ್ಕೆ ಬಿದ್ದಿದ್ದ ಸತೀಶ್ ಕೈಗೆ ಗಾಜು ಚುಚ್ಚಿ ನರ ಕಟ್ ಆಗಿತ್ತು. ರಕ್ತಸ್ರಾವ ಆಗಿ ಹೆಚ್ಚಿನ ರಕ್ತ ಹೋಗಿತ್ತು. ಹೀಗಾಗಿ ಕುಟುಂಬಸ್ಥರು ಸತೀಶ್​ನನ್ನು ಭಾನುವಾರ ರಾತ್ರಿ ಮಾಗಡಿ ರಸ್ತೆ ದಾಸರಹಳ್ಳಿಯ ಮಧು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೈದ್ಯರು ಸರ್ಜರಿ ಮಾಡಬೇಕು ಎಂದಿದ್ದು ಸೋಮವಾರ(ಜ.9) ಸರ್ಜರಿ ಕೂಡ ಮಾಡಿದ್ದಾರೆ. ಸತೀಶ್​ ಸರ್ಜರಿಯಾದ ಬಳಿಕ ಕುಟುಂಬಸ್ಥರೊಂದಿಗೆ ಚೆನ್ನಾಗಿ ಮಾತನಾಡಿದ್ದು, ಇದ್ದಕ್ಕಿದ್ದಂತೆ ನಿನ್ನೆ(ಜ.10) ಮಧ್ಯಾಹ್ನ ಆಸ್ಪತ್ರೆಯಲ್ಲಿ ಸತೀಶ್ ಸಾವನ್ನಪ್ಪಿದ್ದಾನೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ; 15ಕುರಿಗಳು ಬೆಂಕಿಗಾಹುತಿ

ಬೆಂಗಳೂರು: ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ಬಳಿ ಇಂದು(ಜ.11) ಬೆಳಗಿನ ಜಾವ 4.50 ರ ಸುಮಾರಿಗೆ ಶಾರ್ಟ್​ ಸರ್ಕ್ಯೂಟ್​ನಿಂದ ಕುರಿಗಳಿರುವ ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿದ್ದಾರೆ. ಅಷ್ಟೋತ್ತಿಗಾಗಲೇ ಬೆಂಕಿ ಆವರಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ 15 ಕುರಿಗಳು ಸಾವನ್ನಪ್ಪಿದ್ದಾವೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 6:52 am, Wed, 11 January 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು