AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಿಗೆಹಳ್ಳಿಯಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ

ರಾಜೇಶ್ ತನ್ನ ಫ್ರೀ ಟೈಮ್ ನಲ್ಲಿ ಜಿಮ್ ಎಕ್ವಿಪ್ಮಂಟ್ ಇನ್ಸ್ಟಾಲೇಶನ್ ಕೆಲಸ ಮಾಡುತ್ತಿದ್ದ. ನವೆಂಬರ್ 17ರಂದು ಸಂಜೆ 4:30ರ ಸುಮಾರಿಗೆ ಕೆಲಸ ಮುಗಿಸಿ ಬರುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಸಂಜೀವಿನಿ ಪ್ರಭಾತ್ ಶಾಖೆ ಮುಚ್ಚುವಂತೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಡಿಗೆಹಳ್ಳಿಯಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ
ಬ್ಯಾಟರಾಯನಪುರದಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ
TV9 Web
| Edited By: |

Updated on:Nov 19, 2021 | 11:31 AM

Share

ಬೆಂಗಳೂರು: ಅನಾವಶ್ಯಕ ಕಿರಿಕ್ ತೆಗೆದು ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಿಗೆಹಳ್ಳಿಯ ಸ್ಟರ್ಲಿಂಗ್ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಟಾಟಾ ಏಸ್ ಅಡ್ಡಗಟ್ಟಿದ ಮೂವರು ಅಪರಿಚಿತರು ಮುಖಕ್ಕೆ ಪಂಚ್ ಮಾಡಿದ್ದಾರೆ. ರಾಜೇಶ್ (20) ಹಲ್ಲೆಗೊಳಗಾದ ಯುವಕ. ಈತ ಬ್ಯಾಟರಾಯನಪುರದಲ್ಲಿ ಆರ್​ಎಸ್​ಎಸ್ ನ ಸಂಜೀವಿನಿ ಪ್ರಭಾತ್ ಶಾಖೆ ನಡೆಸುತ್ತಿದ್ದರು.

ರಾಜೇಶ್ ತನ್ನ ಫ್ರೀ ಟೈಮ್ ನಲ್ಲಿ ಜಿಮ್ ಎಕ್ವಿಪ್ಮಂಟ್ ಇನ್ಸ್ಟಾಲೇಶನ್ ಕೆಲಸ ಮಾಡುತ್ತಿದ್ದ. ನವೆಂಬರ್ 17ರಂದು ಸಂಜೆ 4:30ರ ಸುಮಾರಿಗೆ ಕೆಲಸ ಮುಗಿಸಿ ಬರುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಸಂಜೀವಿನಿ ಪ್ರಭಾತ್ ಶಾಖೆ ಮುಚ್ಚುವಂತೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಣ್ಣೂರಿನಲ್ಲಿ ರಸ್ತೆಯ ಮಧ್ಯೆಯೇ ಕೆಟ್ಟು ನಿಂತ ಬೈಕ್: ಹೆಣ್ಣೂರಿನಲ್ಲಿ ರಸ್ತೆಯ ಮಧ್ಯೆಯೇ ಬೈಕ್ ಕೆಟ್ಟು ನಿಂತಿದ್ದು, ಏನೇ ಸರ್ಕಸ್ ಮಾಡಿದ್ರೂ ಸ್ಟಾರ್ಟ್ ಆಗ್ತಿಲ್ಲ. ವೆಹಿಕಲ್ ನ ಮುಂದೆ ತಳ್ಳೋಕೆ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಚಕ್ರ ರಸ್ತೆ ಗುಂಡಿಯಲ್ಲೇ ಸಿಲುಕಿಕೊಂಡಿದೆ. ಯಾಕಪ್ಪ ಈ ರಸ್ತೆಯಲ್ಲಿ ಬಂದೆ ಅಂತ ಯುವಕ ಹಿಡಿಶಾಪ ಹಾಕಿದ್ದಾನೆ. ಕೊನೆಗೆ 5 ಮಂದಿ ಯುವಕರು ಬೈಕ್ ಹಿಡಿದು ಮೇಲೆತ್ತಿದ್ದಾರೆ. ಟ್ರಾಫಿಕ್ ಹೆಚ್ಚಾಗುತ್ತೆ ಅಂತ ಜನ ವಾಹನವನ್ನು ಪಕ್ಕಕ್ಕೆ ಹೊತ್ತೊಯ್ದಿದ್ದಾರೆ.

ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ: ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭಾರಿ ಮಳೆಗೆ ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು; ವಾಹನ ಸವಾರರ ಪರದಾಟ, ಜನಜೀವನ ಅಸ್ತವ್ಯಸ್ತ ಇದನ್ನೂ ಓದಿ: ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳು ಭೀಕರ ಮಳೆಗೆ ತತ್ತರ, ಜಲ ದಿಗ್ಬಂಧನ: ಇಂದೂ ಮಳೆ ಮುಂದುವರಿದ್ರೆ ಕಷ್ಟ ಕಷ್ಟ

Published On - 8:51 am, Fri, 19 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್