AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4ನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್​​ಮೆಂಟ್​ನ 4ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ತಡರಾತ್ರಿ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಸಮೀಪದ ಅಪಾರ್ಟ್​​ಮೆಂಟ್​ ಬಳಿ ಘಟನೆ ನಡೆದಿದೆ. ಉತ್ತಮ ಹೆಗಡೆ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಉತ್ತಮ ಹೆಗಡೆ, ತಂದೆ-ತಾಯಿಯೊಂದಿಗೆ ಖಾಸಗಿ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ನಲ್ಲಿ ವಾಸ ಮಾಡುತ್ತಿದ್ದ. ಇತ್ತೀಚೆಗೆ ಮದುವೆಗೆ ನಿರಾಕರಿಸಿದ ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತ ರಿಯಲ್ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಎಂದಿನಂತೆ ಎಲ್ಲರದೊಂದಿಗೆ ಕುಳಿತು ಊಟ […]

4ನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:May 21, 2020 | 5:54 PM

Share

ಬೆಂಗಳೂರು: ಅಪಾರ್ಟ್​​ಮೆಂಟ್​ನ 4ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ತಡರಾತ್ರಿ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಸಮೀಪದ ಅಪಾರ್ಟ್​​ಮೆಂಟ್​ ಬಳಿ ಘಟನೆ ನಡೆದಿದೆ. ಉತ್ತಮ ಹೆಗಡೆ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಉತ್ತಮ ಹೆಗಡೆ, ತಂದೆ-ತಾಯಿಯೊಂದಿಗೆ ಖಾಸಗಿ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ನಲ್ಲಿ ವಾಸ ಮಾಡುತ್ತಿದ್ದ.

ಇತ್ತೀಚೆಗೆ ಮದುವೆಗೆ ನಿರಾಕರಿಸಿದ ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತ ರಿಯಲ್ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಎಂದಿನಂತೆ ಎಲ್ಲರದೊಂದಿಗೆ ಕುಳಿತು ಊಟ ಮಾಡಿ ಮಲಗಿದ್ದ. ಇಂದು ನಸುಕಿವ ಜಾವ 3 ಗಂಟೆ ವೇಳೆ ಅಪಾರ್ಟ್ ಮೆಂಟ್ ನಿಂದ ಹಾರಿ ಪ್ರಾಣಬಿಟ್ಟಿದ್ದಾನೆ. ರಾಮಮೂರ್ತಿನಗರ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Published On - 5:53 pm, Thu, 21 May 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ