AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
ಪೃಥ್ವಿಶಂಕರ
| Edited By: |

Updated on: Jan 29, 2021 | 4:59 PM

Share

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು