AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 29, 2021 | 4:59 PM

Share

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!