AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
ಪೃಥ್ವಿಶಂಕರ
| Edited By: |

Updated on: Jan 29, 2021 | 4:59 PM

Share

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?