AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
ಪೃಥ್ವಿಶಂಕರ
| Edited By: |

Updated on: Jan 29, 2021 | 4:59 PM

Share

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ