AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 29, 2021 | 4:59 PM

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ