AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಯ್ತು; ಶಾಸಕ ಜಮೀರ್ ಅಹ್ಮದ್ ಸಹೋದರ ಹೇಳಿಕೆ

ಶಾಸಕನ ಮನೆ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ಮಾಡಿದ್ದರು. ಅದರಲ್ಲೂ ಯುವಕನೊಬ್ಬ ದಾಳಿ ಖಂಡಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಯ್ತು; ಶಾಸಕ ಜಮೀರ್ ಅಹ್ಮದ್ ಸಹೋದರ ಹೇಳಿಕೆ
ಜಮೀರ್ ಅಹ್ಮದ್ ನಿವಾಸ, ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು
TV9 Web
| Edited By: |

Updated on:Jul 06, 2022 | 8:39 AM

Share

ಬೆಂಗಳೂರು: ನಿನ್ನೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು (ACB Officials) ದಾಳಿ ನಡೆಸಿದ್ದರು. ನಿನ್ನೆ (ಜುಲೈ 5) ಮುಂಜಾನೆ 3 ಗಂಟೆ ಸುಮಾರಿಗೆ ಆಗಮಿಸಿದ್ದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಕೊಂಡ್ಯೊಯ್ದಿದ್ದಾರೆ. ಶಾಸಕನ ಮನೆ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ಮಾಡಿದ್ದರು. ಅದರಲ್ಲೂ ಯುವಕನೊಬ್ಬ ದಾಳಿ ಖಂಡಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮೀರ್ ಅಹ್ಮದ್ ಸಹೋದರ ಶಕೀಲ್ ಅಹ್ಮದ್, ನಮ್ ಅಣ್ಣಂಗೆ ಇಷ್ಟು ಫ್ಯಾನ್ಸ್ ಇದಾರೆ ಅಂತಾ ಇವಾಗ ಗೊತ್ತಾಗಿದೆ. ಈ ರೀತಿ ಆತ್ಮಹತ್ಯೆಗೆ ಯತ್ನಿಸುವುದು ಸರಿಯಲ್ಲ. ಅವರ ಪ್ರೀತಿಗೆ ಚಿರಋಣಿ. ಆದರೆ ಯಾರೂ ಈ ರೀತಿ ಮಾಡಬೇಡಿ. ಈ ಮಾದರಿ ಪ್ರೀತಿ ಬೇಡ ಎಂದರು.

ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅವರಿಗೆ ಏನೇನು ಬೇಕು ದಾಖಲೆ ಎಲ್ಲಾ ತೆಗೆದುಕೊಂಡು ಹೋಗಿದ್ದಾರೆ. ಇಡಿ ಅಧಿಕಾರಿಗಳು ನಮ್ಮನ್ನ ಕಳಿಸಿದ್ದಾರೆ ಅಂತಾ ಹೇಳಿದ್ದರು. ಕೆಲವೊಂದು ಡಾಕ್ಯುಮೆಂಟ್​ಗಳನ್ನ ಕೇಳಿದ್ದರು. ಅವರು ಕೇಳಿದ್ದ ಎಲ್ಲವನ್ನೂ ಕೊಟ್ಟಿದೀವಿ. ಇಡಿ ಅವರು ಏನೇನು ತಗೊಂಡಿದ್ದರು ಅದೇ ದಾಖಲೆಗಳನ್ನ ಪಡೆದಿದ್ದಾರೆ ಎಂದು ಶಕೀಲ್ ಅಹ್ಮದ್ ತಿಳಿಸಿದ್ದಾರೆ.

ಇದನ್ನೂ ಓದಿ: PM Special Scheme: ಪಿಎಂ ಸ್ಪೆಷಲ್ ಯೋಜನೆ; ವೃದ್ಧರಿಗೆ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ನೀಡಲು ಸರ್ಕಾರ ಚಿಂತನೆ

ಇದನ್ನೂ ಓದಿ
Image
International Kissing Day 2022: ಇಂದು ವಿಶ್ವ ಚುಂಬನ ದಿನ; ಮುದ್ದಿಸಿ, ಮುದ್ದು ಮಾಡಿಸಿಕೊಳ್ಳಿ, ಸುಖವಾಗಿರಿ
Image
Chandrashekhar Guruji Murder: ಗುರೂಜಿಗೂ ತನಗೂ ಯಾವುದೇ ಸಂಬಂಧವಿಲ್ಲವೆಂದ ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ
Image
Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ
Image
Amavasya: ಅಮಾವಾಸ್ಯೆ ದಿನ ಚಂದ್ರ ಮತ್ತು ಸೂರ್ಯ ಒಂದೇ ವೇಳೆಯಲ್ಲಿ ಉದಯಿಸುತ್ತಾರೆ, ಹೀಗಾಗಿ ಈ ದಿನ ಅನಾಹುತಗಳು ಹೆಚ್ಚು

ಇದು ರಾಜಕೀಯ ಉದ್ದೇಶ: ಜಮೀರ್ ಅವರ ಬಳಿ ಗನ್ ಇದೆ ಲೈಸೆನ್ಸ್ ಗನ್ ಇದೆ. ಹಾಗಾಗಿ ಬುಲೆಟ್ ಸಿಕ್ಕಿದೆ. ಲೈಸೆನ್ಸ್ ಇರುವ ಒಂದು ಗನ್ ಇದೆ. ಎಸಿಬಿ ಅವ್ರು ತುಂಬಾ ಒಳ್ಳೆಯವರು. ಕೋ ಆಪರೇಟ್ ಮಾಡಿದ್ದೇವೆ. ಸೇಲ್ ಡೀಡ್ ಅಗ್ರಿಮೆಂಟ್ ದಾಖಲೆಗಳನ್ನ ಪಡೆದುಕೊಂಡಿದ್ದಾರೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಮನೆ ಪೇಪರ್ಸ್, ಇನ್ ಕಮ್‌ಟ್ಯಾಕ್ಸ್ ಪೇಪರ್ಸ್ ತೆಗೆದುಕೊಂಡು ಹೋಗಿದ್ದಾರೆ. ಬ್ಯಾಂಕ್ ಮಾಹಿತಿ ತೆಗೆದುಕೊಂಡು ಹೋಗಿದ್ದಾರೆ. ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ವಿಚಾರಣೆಗೆ ಕರೆದರೆ ಹೋಗುತ್ತೇವೆ ಎಂದರು.

ಇದನ್ನೂ ಓದಿ: Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

Published On - 8:35 am, Wed, 6 July 22

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು