AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ

HD Kumaraswamy: ನನ್ನ ಕ್ಷೇತ್ರದಲ್ಲಿ ಧಾರ್ಮಿಕ ಗುರುಗಳಿಗೆ 5,000 ರೂ. ಫುಡ್ ಕಿಟ್​ಗಳನ್ನು ವಿತರಿಸಿದ್ದೇವೆ. ಅರ್ಚಕರು, ಜೈನ್, ಕ್ರೈಸ್ತ ಗುರುಗಳಿಗೆ ಕಿಟ್ ವಿತರಿಸಿದ್ದೇವೆ. ಕೊರೊನಾ ಬೇಗ ತೊಲಗಲಿ ಎಂದು ಈ ಸಹಾಯ ಮಾಡಿದ್ದೇವೆ. ಬೇರೆಯವರು ಇದೇ ರೀತಿ ಸಹಾಯ ಹಸ್ತ ಚಾಚಬೇಕು ಎಂದರು.

ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ಹೇಳಿಕೆ
ಶಾಸಕ ಜಮೀರ್ ಅಹ್ಮದ್
TV9 Web
| Updated By: Digi Tech Desk|

Updated on:Jun 09, 2021 | 1:31 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಲ್ಟಿ ಗಿರಾಕಿ. ಅವರು ಯಾವಾಗ ಬೇಕಿದ್ದರೂ ಪಲ್ಟಿ ಹೊಡೆಯುತ್ತಾರೆ. ಅಧಿಕಾರ ಸಿಕ್ಕರೆ ಹೊಡೆಯುತ್ತಾರೆ. ಅಧಿಕಾರ ಸಿಕ್ಕರೆ ಯಾರ ಕಾಲು ಬೇಕಾದ್ರೂ ಹಿಡೀತಾರೆ. ಆದರೆ ದೇವೇಗೌಡರು ಹಾಗಲ್ಲ, ಅವರಿಗೆ ಸಿದ್ಧಾಂತವಿದೆ. ಕುಮಾರಸ್ವಾಮಿಗೆ ಯಾವ ಸಿದ್ಧಾಂತವೂ ಇಲ್ಲ. ಪದೇ ಪದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹತ್ತಿರ ಕುಮಾರಸ್ವಾಮಿ ಯಾಕೆ ಹೋಗಬೇಕು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ನನ್ನ ಕ್ಷೇತ್ರದಲ್ಲಿ ಧಾರ್ಮಿಕ ಗುರುಗಳಿಗೆ 5,000 ರೂ. ಫುಡ್ ಕಿಟ್​ಗಳನ್ನು ವಿತರಿಸಿದ್ದೇವೆ. ಅರ್ಚಕರು, ಜೈನ್, ಕ್ರೈಸ್ತ ಗುರುಗಳಿಗೆ ಕಿಟ್ ವಿತರಿಸಿದ್ದೇವೆ. ಕೊರೊನಾ ಬೇಗ ತೊಲಗಲಿ ಎಂದು ಈ ಸಹಾಯ ಮಾಡಿದ್ದೇವೆ. ಬೇರೆಯವರು ಇದೇ ರೀತಿ ಸಹಾಯ ಹಸ್ತ ಚಾಚಬೇಕು ಎಂದು ಶಾಸಕ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು.

ಒಟ್ಟು 385 ಜನರಿಗೆ ತಲಾ 5,000 ನೀಡಿದ್ದೇವೆ. ಮುಜರಾಯಿ ಇಲಾಖೆ ಪ್ಯಾಕೇಜ್ ಘೋಷಿಸಿದೆ. ಅರ್ಚಕರು, ಇಮಾಮರಿಗೆ ನೀಡಿದ್ದಾರೆ. ಜೈನ್, ಕ್ರಿಸ್ತ, ಬೌದ್ಧ ಗುರುಗಳಿಗೆ ನೀಡಿಲ್ಲ. ಅಂತವರಿಗೆ ನಾವು ಸಹಾಯ ಹಸ್ತ ಚಾಚಿದ್ದೇವೆ. ಒಂದೇ ವೇದಿಕೆಯಲ್ಲಿ ಎಲ್ಲ ಗುರುಗಳನ್ನ ಸೇರಿಸಿದ್ದೇವೆ ಎಂದು ಜಮೀರ್ ಅಹ್ಮದ್ ತಿಳಿಸಿದರು.

ಇದನ್ನೂ ಓದಿ

ಹೆಚ್ಚು ಹಣ ವಸೂಲಿ ಮಾಡಿದ ಆರೋಪ; ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್

‘ಕೊವಿಶೀಲ್ಡ್​ ಎರಡೂ ಡೋಸ್​ ಲಸಿಕೆ ಪಡೆದ ವರ ಬೇಕು’ ಮ್ಯಾಟ್ರಿಮೋನಿಯ ಜಾಹಿರಾತಿನ ಹಿಂದಿನ ಸತ್ಯವೇನು?

(Zamir Ahmed said there was no theory for Kumaraswamy)

Published On - 1:21 pm, Wed, 9 June 21

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ