AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ PILನ ಇಂದು ಹೈಕೋರ್ಟ್​ ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
KUSHAL V
| Edited By: ಸಾಧು ಶ್ರೀನಾಥ್​|

Updated on:Jan 29, 2021 | 5:52 PM

Share

ಬೆಂಗಳೂರು: ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್​ ಇಂದು ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ, ಪಾದಚಾರಿಗಳಿಗೆ ತೊಂದರೆಯಾಗದಂತೆ ಟ್ರಾನ್ಸ್​ಫಾರ್ಮರ್​ಗಳನ್ನು ವಿನ್ಯಾಸಗೊಳಿಸಲಾಗಿದೆ. 3,196 ಕಡೆ ಇಂತಹ ಟ್ರಾನ್ಸ್​​ಫಾರ್ಮರ್​ಗಳನ್ನು ಅಳವಡಿಸಲಾಗಿದೆ. ಹೀಗಾಗಿ, ಫುಟ್​ಪಾತ್​ಗಳಿಂದ ಇವುಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬೆಸ್ಕಾಂ ಪರ ವಕೀಲ ಹೈಕೋರ್ಟ್​​ಗೆ ಹೇಳಿದ್ದಾರೆ.

ಈ ವೇಳೆ, ಫುಟ್​​ಪಾತ್​​ಗಳಲ್ಲಿ ಟ್ರಾನ್ಸ್​ಫಾರ್ಮರ್ ಅಳವಡಿಸಲು ಅನುಮತಿ ಇದೆಯೇ? ಬಿಬಿಎಂಪಿಯಿಂದ ಬೆಸ್ಕಾಂ ಅನುಮತಿ ಪಡೆದಿದೆಯೇ? ಎಂದು ಪ್ರಶ್ನಿಸಿದ  ಹೈಕೋರ್ಟ್​, ಈ ಬಗ್ಗೆ ಮಾಹಿತಿ ನೀಡಲು ಬೆಸ್ಕಾಂಗೆ ಸೂಚಿಸಿತು.

ಟ್ರಾಫಿಕ್ ಸಿಗ್ನಲ್ ಗೆರೆ ದಾಟಿಲ್ಲವೆಂದು ಸವಾರ ತಕರಾರು ಎತ್ತಿದ್ದಕ್ಕೆ.. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

Published On - 5:30 pm, Fri, 29 January 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ