AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ PILನ ಇಂದು ಹೈಕೋರ್ಟ್​ ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jan 29, 2021 | 5:52 PM

ಬೆಂಗಳೂರು: ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್​ ಇಂದು ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ, ಪಾದಚಾರಿಗಳಿಗೆ ತೊಂದರೆಯಾಗದಂತೆ ಟ್ರಾನ್ಸ್​ಫಾರ್ಮರ್​ಗಳನ್ನು ವಿನ್ಯಾಸಗೊಳಿಸಲಾಗಿದೆ. 3,196 ಕಡೆ ಇಂತಹ ಟ್ರಾನ್ಸ್​​ಫಾರ್ಮರ್​ಗಳನ್ನು ಅಳವಡಿಸಲಾಗಿದೆ. ಹೀಗಾಗಿ, ಫುಟ್​ಪಾತ್​ಗಳಿಂದ ಇವುಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬೆಸ್ಕಾಂ ಪರ ವಕೀಲ ಹೈಕೋರ್ಟ್​​ಗೆ ಹೇಳಿದ್ದಾರೆ.

ಈ ವೇಳೆ, ಫುಟ್​​ಪಾತ್​​ಗಳಲ್ಲಿ ಟ್ರಾನ್ಸ್​ಫಾರ್ಮರ್ ಅಳವಡಿಸಲು ಅನುಮತಿ ಇದೆಯೇ? ಬಿಬಿಎಂಪಿಯಿಂದ ಬೆಸ್ಕಾಂ ಅನುಮತಿ ಪಡೆದಿದೆಯೇ? ಎಂದು ಪ್ರಶ್ನಿಸಿದ  ಹೈಕೋರ್ಟ್​, ಈ ಬಗ್ಗೆ ಮಾಹಿತಿ ನೀಡಲು ಬೆಸ್ಕಾಂಗೆ ಸೂಚಿಸಿತು.

ಟ್ರಾಫಿಕ್ ಸಿಗ್ನಲ್ ಗೆರೆ ದಾಟಿಲ್ಲವೆಂದು ಸವಾರ ತಕರಾರು ಎತ್ತಿದ್ದಕ್ಕೆ.. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

Published On - 5:30 pm, Fri, 29 January 21

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP