AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM

ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ PILನ ಇಂದು ಹೈಕೋರ್ಟ್​ ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
ಫುಟ್​ಪಾತ್​ ಟ್ರಾನ್ಸ್​ಫಾರ್ಮರ್​ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ -BESCOM
KUSHAL V
| Updated By: ಸಾಧು ಶ್ರೀನಾಥ್​|

Updated on:Jan 29, 2021 | 5:52 PM

Share

ಬೆಂಗಳೂರು: ಫುಟ್​​ಪಾತ್​​ಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್​ಫಾರ್ಮರ್​ಗಳ ತೆರವು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್​ ಇಂದು ವಿಚಾರಣೆ ನಡೆಸಿತು. ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ PILನ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ, ಪಾದಚಾರಿಗಳಿಗೆ ತೊಂದರೆಯಾಗದಂತೆ ಟ್ರಾನ್ಸ್​ಫಾರ್ಮರ್​ಗಳನ್ನು ವಿನ್ಯಾಸಗೊಳಿಸಲಾಗಿದೆ. 3,196 ಕಡೆ ಇಂತಹ ಟ್ರಾನ್ಸ್​​ಫಾರ್ಮರ್​ಗಳನ್ನು ಅಳವಡಿಸಲಾಗಿದೆ. ಹೀಗಾಗಿ, ಫುಟ್​ಪಾತ್​ಗಳಿಂದ ಇವುಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬೆಸ್ಕಾಂ ಪರ ವಕೀಲ ಹೈಕೋರ್ಟ್​​ಗೆ ಹೇಳಿದ್ದಾರೆ.

ಈ ವೇಳೆ, ಫುಟ್​​ಪಾತ್​​ಗಳಲ್ಲಿ ಟ್ರಾನ್ಸ್​ಫಾರ್ಮರ್ ಅಳವಡಿಸಲು ಅನುಮತಿ ಇದೆಯೇ? ಬಿಬಿಎಂಪಿಯಿಂದ ಬೆಸ್ಕಾಂ ಅನುಮತಿ ಪಡೆದಿದೆಯೇ? ಎಂದು ಪ್ರಶ್ನಿಸಿದ  ಹೈಕೋರ್ಟ್​, ಈ ಬಗ್ಗೆ ಮಾಹಿತಿ ನೀಡಲು ಬೆಸ್ಕಾಂಗೆ ಸೂಚಿಸಿತು.

ಟ್ರಾಫಿಕ್ ಸಿಗ್ನಲ್ ಗೆರೆ ದಾಟಿಲ್ಲವೆಂದು ಸವಾರ ತಕರಾರು ಎತ್ತಿದ್ದಕ್ಕೆ.. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

Published On - 5:30 pm, Fri, 29 January 21

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ