ಭಾರತ್ ಬಂದ್ 2020: ಮಡಿಕೇರಿಯಲ್ಲಿ KSRTC ಬಸ್‌ ಮೇಲೆ ಕಲ್ಲು ತೂರಾಟ

ಮಡಿಕೇರಿ: ಇಂದು ದೇಶದಾದ್ಯಂತ ಕೇಂದ್ರ ಕಾರ್ಮಿಕ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು. ಆದರೆ ರಾಜ್ಯದಲ್ಲಿ ಬಂದ್ ಬಿಸಿ ತಟ್ಟಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯಥಾಪ್ರಕಾರ ಎಲ್ಲಾ ಕಾರ್ಯಗಳು ಸಾಗುತ್ತಿವೆ. ಆದರೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಬಸ್‌ ಮೇಲೆ ಕಲ್ಲು ತೂರಾಟ ನಡೆದಿದೆ. ನಗರದ ಹೊರವಲಯದ ಚೈನ್‌ ಗೇಟ್‌ ಬಳಿ ಕಿಡಿಗೇಡಿಗಳು ಮಡಿಕೇರಿಯಿಂದ ಮೈಸೂರಿನತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲೆಸೆದಿದ್ದಾರೆ.

ಭಾರತ್ ಬಂದ್ 2020: ಮಡಿಕೇರಿಯಲ್ಲಿ KSRTC ಬಸ್‌ ಮೇಲೆ ಕಲ್ಲು ತೂರಾಟ
ಸಾಧು ಶ್ರೀನಾಥ್​

Updated on: Jan 08, 2020 | 8:27 AM

ಮಡಿಕೇರಿ: ಇಂದು ದೇಶದಾದ್ಯಂತ ಕೇಂದ್ರ ಕಾರ್ಮಿಕ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದವು. ಆದರೆ ರಾಜ್ಯದಲ್ಲಿ ಬಂದ್ ಬಿಸಿ ತಟ್ಟಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯಥಾಪ್ರಕಾರ ಎಲ್ಲಾ ಕಾರ್ಯಗಳು ಸಾಗುತ್ತಿವೆ.

ಆದರೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಬಸ್‌ ಮೇಲೆ ಕಲ್ಲು ತೂರಾಟ ನಡೆದಿದೆ. ನಗರದ ಹೊರವಲಯದ ಚೈನ್‌ ಗೇಟ್‌ ಬಳಿ ಕಿಡಿಗೇಡಿಗಳು ಮಡಿಕೇರಿಯಿಂದ ಮೈಸೂರಿನತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲೆಸೆದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us