AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರ ಸಂಘ: ಶಾಸಕ ಭೀಮಾ ನಾಯ್ಕ್‌ ಸದಸ್ಯತ್ವ ರದ್ದು.. ಕಾರಣವೇನು ಗೊತ್ತಾ?

ಭೀಮಾ ನಾಯ್ಕ್ ಖಾಯಂ ನಿವಾಸಿಯಲ್ಲವೆಂಬುದು ದೃಢವಾಗಿದೆ. ಹೀಗಾಗಿ ಸಂಘದ ಸದಸ್ಯತ್ವವನ್ನು ರದ್ದುಗೊಳಿಸಿ ಹೊಸಪೇಟೆ ಸಹಕಾರ ಸಂಘಗಳ ಸಹಾಯಕ ನಿಬಂಧಕ ಆದೇಶ ಹೊರಡಿಸಿದ್ದಾರೆ.

ಹಾಲು ಉತ್ಪಾದಕರ ಸಂಘ: ಶಾಸಕ ಭೀಮಾ ನಾಯ್ಕ್‌ ಸದಸ್ಯತ್ವ ರದ್ದು.. ಕಾರಣವೇನು ಗೊತ್ತಾ?
ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್‌
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 24, 2020 | 11:09 AM

Share

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್‌ ಅವರ ಹಾಲು ಉತ್ಪಾದಕರ ಸಂಘದ ಸದಸ್ಯತ್ವ ರದ್ದಾಗಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಅಡವಿ ಆನಂದದೇವನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಶಾಸಕ ಭೀಮಾ ನಾಯ್ಕ್ ಸದಸ್ಯರಾಗಿದ್ದರು. ಆದರೆ ಈಗ ಅವರ ಸದಸ್ಯತ್ವ ರದ್ದಾಗಿದೆ.

ಸದಸ್ಯರಾಗಲು ಅಡವಿ ಆನಂದದೇವನಹಳ್ಳಿ ನಿವಾಸಿಯಾಗಿರಬೇಕು. ಆದ್ರೆ ಭೀಮಾ ನಾಯ್ಕ್ ಖಾಯಂ ನಿವಾಸಿಯಲ್ಲವೆಂಬುದು ದೃಢವಾಗಿದೆ. ಹೀಗಾಗಿ ಸಂಘದ ಸದಸ್ಯತ್ವವನ್ನು ರದ್ದುಗೊಳಿಸಿ ಹೊಸಪೇಟೆ ಸಹಕಾರ ಸಂಘಗಳ ಸಹಾಯಕ ನಿಬಂಧಕ ಆದೇಶ ಹೊರಡಿಸಿದ್ದಾರೆ. ಸದ್ಯ ಭೀಮಾ ನಾಯ್ಕ್ ಈಗ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ.

ಕೆಎಂಎಫ್​ ಗೆ ಇನ್ನು ಬಾಲಚಂದ್ರ ಸಾರಥ್ಯ! ಮುಗಿದ ರೇವಣ್ಣ ಅಧ್ಯಾಯ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ