AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರ ಸಂಘ: ಶಾಸಕ ಭೀಮಾ ನಾಯ್ಕ್‌ ಸದಸ್ಯತ್ವ ರದ್ದು.. ಕಾರಣವೇನು ಗೊತ್ತಾ?

ಭೀಮಾ ನಾಯ್ಕ್ ಖಾಯಂ ನಿವಾಸಿಯಲ್ಲವೆಂಬುದು ದೃಢವಾಗಿದೆ. ಹೀಗಾಗಿ ಸಂಘದ ಸದಸ್ಯತ್ವವನ್ನು ರದ್ದುಗೊಳಿಸಿ ಹೊಸಪೇಟೆ ಸಹಕಾರ ಸಂಘಗಳ ಸಹಾಯಕ ನಿಬಂಧಕ ಆದೇಶ ಹೊರಡಿಸಿದ್ದಾರೆ.

ಹಾಲು ಉತ್ಪಾದಕರ ಸಂಘ: ಶಾಸಕ ಭೀಮಾ ನಾಯ್ಕ್‌ ಸದಸ್ಯತ್ವ ರದ್ದು.. ಕಾರಣವೇನು ಗೊತ್ತಾ?
ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್‌
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Dec 24, 2020 | 11:09 AM

Share

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್‌ ಅವರ ಹಾಲು ಉತ್ಪಾದಕರ ಸಂಘದ ಸದಸ್ಯತ್ವ ರದ್ದಾಗಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಅಡವಿ ಆನಂದದೇವನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಶಾಸಕ ಭೀಮಾ ನಾಯ್ಕ್ ಸದಸ್ಯರಾಗಿದ್ದರು. ಆದರೆ ಈಗ ಅವರ ಸದಸ್ಯತ್ವ ರದ್ದಾಗಿದೆ.

ಸದಸ್ಯರಾಗಲು ಅಡವಿ ಆನಂದದೇವನಹಳ್ಳಿ ನಿವಾಸಿಯಾಗಿರಬೇಕು. ಆದ್ರೆ ಭೀಮಾ ನಾಯ್ಕ್ ಖಾಯಂ ನಿವಾಸಿಯಲ್ಲವೆಂಬುದು ದೃಢವಾಗಿದೆ. ಹೀಗಾಗಿ ಸಂಘದ ಸದಸ್ಯತ್ವವನ್ನು ರದ್ದುಗೊಳಿಸಿ ಹೊಸಪೇಟೆ ಸಹಕಾರ ಸಂಘಗಳ ಸಹಾಯಕ ನಿಬಂಧಕ ಆದೇಶ ಹೊರಡಿಸಿದ್ದಾರೆ. ಸದ್ಯ ಭೀಮಾ ನಾಯ್ಕ್ ಈಗ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ.

ಕೆಎಂಎಫ್​ ಗೆ ಇನ್ನು ಬಾಲಚಂದ್ರ ಸಾರಥ್ಯ! ಮುಗಿದ ರೇವಣ್ಣ ಅಧ್ಯಾಯ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?