AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ನೇಮಿಸಿ, ಇಲ್ಲ ಅಂದ್ರೆ ಲಿಂಬಾವಳಿ ಮನೆ ಮುಂದೆ ಧರಣಿ ನಡೆಸುತ್ತೇವೆ -ಭೋವಿ ಮುಖಂಡರು

ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೂ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ ಎಂದು ಲಿಂಬಾವಳಿ ವಿರುದ್ಧ ದೂರು ನೀಡಿದ್ದಾರೆ. ಹಾಗೂ ಶೀಘ್ರದಲ್ಲೇ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು. ಇಲ್ಲದೇ ಹೋದಲ್ಲಿ ಲಿಂಬಾವಳಿ ಮನೆ ಮುಂದೆ ಧರಣಿ ಮಾಡೋದಾಗಿ ಭೋವಿ ಸಮಾಜ ಸೇವಾ ಸಂಘ ರಾಷ್ಟ್ರೀಯ ಉಪಾಧ್ಯಕ್ಷ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ನೇಮಿಸಿ, ಇಲ್ಲ ಅಂದ್ರೆ ಲಿಂಬಾವಳಿ ಮನೆ ಮುಂದೆ ಧರಣಿ ನಡೆಸುತ್ತೇವೆ  -ಭೋವಿ ಮುಖಂಡರು
ಭೋವಿ ಸಮುದಾಯದ ಮುಖಂಡರು ಉಸ್ತುವಾರಿ ಅರುಣ್ ಸಿಂಗ್ರನ್ನು ಭೇಟಿ ಮಾಡಿದ್ದಾರೆ
TV9 Web
| Updated By: ಆಯೇಷಾ ಬಾನು|

Updated on: Jun 18, 2021 | 11:50 AM

Share

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಮನವಿ ಮಾಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಕೆ.ಕೆ.ಗೆಸ್ಟ್‌ಹೌಸ್ನಲ್ಲಿ ಭೋವಿ ಅಭಿವೃದ್ಧಿ ಸಂಘದ ಭೋವಿ ಸಮುದಾಯದ ಮುಖಂಡರು ಉಸ್ತುವಾರಿ ಅರುಣ್ ಸಿಂಗ್ರನ್ನು ಭೇಟಿ ಮಾಡಿ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೂ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ ಎಂದು ಲಿಂಬಾವಳಿ ವಿರುದ್ಧ ದೂರು ನೀಡಿದ್ದಾರೆ. ಹಾಗೂ ಶೀಘ್ರದಲ್ಲೇ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು. ಇಲ್ಲದೇ ಹೋದಲ್ಲಿ ಲಿಂಬಾವಳಿ ಮನೆ ಮುಂದೆ ಧರಣಿ ಮಾಡೋದಾಗಿ ಭೋವಿ ಸಮಾಜ ಸೇವಾ ಸಂಘ ರಾಷ್ಟ್ರೀಯ ಉಪಾಧ್ಯಕ್ಷ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ಇನ್ನು ಬಸವರಾಜ ಬೊಮ್ಮಾಯಿ ಮತ್ತು ಅರುಣ್ ಸಿಂಗ್ ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ನಿನ್ನೆ ಕೆ.ಕೆ.ಗೆಸ್ಟ್‌ಹೌಸ್‌ಗೆ ಕರೆಸಿಕೊಂಡಿದ್ದ ಅರುಣ್ ಸಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಲೆಹರ್ ಸಿಂಗ್‌ರನ್ನು ಕರೆಸಿಕೊಂಡು ಮಾತನಾಡಿದ್ದಾರೆ. ಇದಕ್ಕೂ ಮುನ್ನ ಅರುಣ್ ಸಿಂಗ್ಗೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ