Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರದ ಮಡಿಲಲ್ಲಿ ಮಕ್ಕಳ ಶಿಕ್ಷಣ, ಕನ್ನಡ ಉಳಿಸಿ ಹಸಿರು ಬೆಳೆಸುವ ಮಾದರಿ ಶಾಲೆ

ಬೀದರ್: ಆ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯೋ ಜನರೆ ಜಾಸ್ತಿ. ಎಲ್ಲರೂ ಖಾಸಗಿ ಶಾಲೆಗೆ ಮಾರು ಹೋಗಿದ್ದಾರೆ. ಆದ್ರೆ ಆ ಶಾಲೆ ಮಾತ್ರ ನಾವು ಖಾಸಗಿ ಶಾಲೆಗೇನು ಕಮ್ಮಿ ಇಲ್ಲ ಅನ್ನೋ ರೇಂಜ್‌ಗೆ ಬೆಳೆದಿದೆ. ಹಚ್ಚ ಹಸಿರಿನಿಂದಲೇ ಸದ್ದು ಮಾಡುತ್ತಿದೆ. ಬೀದರ್‌ ತಾಲೂಕಿನ ಫತ್ತೆಪುರ ಗ್ರಾಮದಲ್ಲಿ ಒಂದು ಶಾಲೆ ಇದೆ. ಅದು ಎಲ್ಲಾ ಶಾಲೆಗಳಿಗೂ ಮಾದರಿ ಶಾಲೆಯಾಗಿ ಬೆಳೆದಿದೆ. ಇದರ ಸುತ್ತಾ ಹಚ್ಚ ಹಸಿರು ಶಾಲೆಯ ವಾತಾವರಣವನ್ನು ಕಂಗೊಳಿಸುವಂತೆ ಮಾಡಿದೆ. ಈ ಶಾಲೆ ಸರ್ಕಾರಿ ಶಾಲೆ […]

ಪರಿಸರದ ಮಡಿಲಲ್ಲಿ ಮಕ್ಕಳ ಶಿಕ್ಷಣ, ಕನ್ನಡ ಉಳಿಸಿ ಹಸಿರು ಬೆಳೆಸುವ ಮಾದರಿ ಶಾಲೆ
Follow us
ಸಾಧು ಶ್ರೀನಾಥ್​
|

Updated on:Nov 24, 2019 | 6:43 AM

ಬೀದರ್: ಆ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯೋ ಜನರೆ ಜಾಸ್ತಿ. ಎಲ್ಲರೂ ಖಾಸಗಿ ಶಾಲೆಗೆ ಮಾರು ಹೋಗಿದ್ದಾರೆ. ಆದ್ರೆ ಆ ಶಾಲೆ ಮಾತ್ರ ನಾವು ಖಾಸಗಿ ಶಾಲೆಗೇನು ಕಮ್ಮಿ ಇಲ್ಲ ಅನ್ನೋ ರೇಂಜ್‌ಗೆ ಬೆಳೆದಿದೆ. ಹಚ್ಚ ಹಸಿರಿನಿಂದಲೇ ಸದ್ದು ಮಾಡುತ್ತಿದೆ.

ಬೀದರ್‌ ತಾಲೂಕಿನ ಫತ್ತೆಪುರ ಗ್ರಾಮದಲ್ಲಿ ಒಂದು ಶಾಲೆ ಇದೆ. ಅದು ಎಲ್ಲಾ ಶಾಲೆಗಳಿಗೂ ಮಾದರಿ ಶಾಲೆಯಾಗಿ ಬೆಳೆದಿದೆ. ಇದರ ಸುತ್ತಾ ಹಚ್ಚ ಹಸಿರು ಶಾಲೆಯ ವಾತಾವರಣವನ್ನು ಕಂಗೊಳಿಸುವಂತೆ ಮಾಡಿದೆ. ಈ ಶಾಲೆ ಸರ್ಕಾರಿ ಶಾಲೆ ಖಾಸಗಿ ಸ್ಕೂಲ್‌ಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ.

ಶಾಲೆಯಲ್ಲಿ ಪ್ರಸಕ್ತ 163 ಮಕ್ಕಳು ಓದುತ್ತಿದ್ದು, ಶೇ.100 ಹಾಜರಿ ಇದೆ. ಎಲ್ಲದ್ದಕ್ಕಿಂತ ಹೆಚ್ಚಾಗಿ ಈ ಶಾಲೆ ಹೆಸರು ಮಾಡಿದ್ದು ಹಸಿರಿನಿಂದ. ಉತ್ತಮ ಪರಿಸರ ಪ್ರಜ್ಞೆ ಮೂಡಿಸಲು ನೂರಾರು ವಿವಿಧ ತರಹದ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡಲಾಗಿದೆ. ಇಲ್ಲಿ ಗಿಡ, ಮರಗಳನ್ನು ಮಕ್ಕಳಂತೆ ಆರೈಕೆ ಮಾಡಲಾಗುತ್ತಿದೆ. ಶಾಲೆಯ ವಾತಾವರಣ ಹಸಿರಿನಿಂದ ಕಂಗೊಳಿಸುತ್ತಿದ್ದು, ನಮಗೆ ಶಾಲೆಗೆ ಬಂದರೆ ಖುಷಿಯಾಗುತ್ತೆ ಅಂತಾರೆ ಪುಟಾಣಿ ಮಕ್ಕಳು.

ಇನ್ನು ಶಾಲೆಯಲ್ಲಿ ಸೋಲಾರ ಅಳವಡಿಸಲಾಗಿದ್ದ ವಿದ್ಯುತ್ ಕೈ ಕೊಟ್ಟಾಗ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲಿ ಆಗುವುದಿಲ್ಲ. ಜೊತೆಗೆ ಮಕ್ಕಳಿಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನ ಈ ಶಾಲೆಯಲ್ಲಿ ಕಲ್ಪಿಸಲಾಗಿದೆ. ಶಾಲಾ ಆವರಣವಂತೂ ಪ್ಪಪ್ಪಾಯಿ, ಮಾವು, ನೇರಳೆ ಹಾಗೂ ಜೌಷಧ ಗಿಡಗಳು ಸೇರಿದಂತೆ ಸುಮಾರು 300 ಗಿಡಮರಗಳಿಂದ ತುಂಬಿ ನಂದನವನದಂತೆ ಕಂಗೊಳಿಸುತ್ತಿದೆ.

Published On - 6:42 am, Sun, 24 November 19

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?