AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥ

ಬೀದರ್ ಜಿಲ್ಲೆಯ ಬೀದರ್ ತಾಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡಿದ್ದಾರೆ.

ಬೀದರ್: ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥ
ಗ್ರಾಮದಲ್ಲಿ ಬೀಡುಬಿಟ್ಟ ವೈದ್ಯರು
ಸುರೇಶ್ ನಾಯಕ್
| Edited By: ವಿವೇಕ ಬಿರಾದಾರ|

Updated on:Jul 30, 2023 | 2:21 PM

Share

ಬೀದರ್: ಕಲ್ಯಾಣ ಕರ್ನಾಟಕದ (Kalyana Karnataka) ಜಿಲ್ಲೆಗಳಲ್ಲಿ ಆಗಾಗ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಂತಹ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಆದರೂ ಕೂಡ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡದೆ ಇರುವುದು ದುರ್ದೈವದ ಸಂಗತಿ. ಇದೀಗ ಮತ್ತೆ ಬೀದರ್ (Bidar) ತಾಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥರನ್ನು ಬ್ರೀಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಒಂದೇ ದಿನ ಆರು ಜನ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು. ಸದ್ಯ ಬರೀದಾಬಾದ್ ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದಾರೆ.

ಒಂದು ವಾರದಿಂದ ವಾಂತಿ ಭೇದಿಯಿಂದ ಬಳಲುತ್ತಿರುವ ಗ್ರಾಮಸ್ಥರು

ಕೊಪ್ಪಳ: ಜಿಲ್ಲೆಯಲ್ಲಿ ಮತ್ತೆ ವಾಂತಿ ಭೇದಿ ಪ್ರಕರಣ ಉಲ್ಬಣವಾಗಿದೆ.  ಹೌದು ಕೊಪ್ಪಳ ತಾಲೂಕಿನ ಚಿಲವಾಡಿಗಿ ಗ್ರಾಮದ ಸುಮಾರು 20 ಕ್ಕೂ ಹೆಚ್ಚು ಜನರು ಕಳೆದ ಒಂದು ವಾರದಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ವಾಂತಿ ಭೇದಿ, ಕಣ್ಣು ಉರಿ, ಮೈಕೈನೋವು ಕಾಣಿಸಿಕೊಳ್ಳುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಒಂದುವಾರದಿಂದ ಜಿಟಿ ಜಿಟಿ ಮಳೆಯಿಂದ ಕಲುಷಿತ ನೀರು ಕುಡಿದು ಅನೇಕರು ಅಸ್ವಸ್ತರಾಗಿದ್ದಾರೆ. ಇವರನ್ನು ಕೊಪ್ಪಳ, ಹೊಸಪೇಟೆ ವಿವಿಧ ಖಾಸಗಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ‌ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 am, Sun, 30 July 23

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ