AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: 15 ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್!

ಎಸಿಬಿ ಕಲಬುರಗಿ ಎಸ್​ಪಿ ಮಹೇಶ್ ಮೆಗ್ಗಣವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಬೀದರ್ ಎಸಿಬಿ ಡಿಎಸ್​ಪಿ ಹಣಮಂತರಾಯ ಮತ್ತು ಅವರ ತಂಡ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್​ನ ತಮ್ಮ ಬಲೆಗೆ ಬೀಳಿಸಿದ್ದಾರೆ.

ಬೀದರ್: 15 ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್!
ಎಸಿಬಿ ಅಧಿಕಾರಿಗಳ ದಾಳಿ, ತಹಶೀಲ್ದಾರ್ ಗಂಗಾದೇವಿ
TV9 Web
| Edited By: sandhya thejappa|

Updated on:Jul 28, 2021 | 1:01 PM

Share

ಬೀದರ್: ಸುಮಾರು 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್ ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ಗಂಗಾದೇವಿ, ಭೂಮಿ ಮ್ಯುಟೇಷನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲೀಲಾಧರ್ ಎಂಬುವವರ ಬಳಿ ತಹಶೀಲ್ದಾರ್ ಗಂಗಾದೇವಿ ಸುಮಾರು 20 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 20 ಲಕ್ಷದಲ್ಲಿ 15 ಲಕ್ಷ ಲಂಚ ಸ್ವೀಕರಿಸುವಾಗ ತಹಶೀಲ್ದಾರ್ ಸಿಕ್ಕಿಬಿದ್ದಿದ್ದಾರೆ. ಗಂಗಾದೇವಿ ಮನೆಯಲ್ಲಿ ಲಂಚ ಸ್ವೀಕಾರಿಸುತ್ತಿದ್ದ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಸಿಬಿ ಕಲಬುರಗಿ ಎಸ್​ಪಿ ಮಹೇಶ್ ಮೆಗ್ಗಣವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಬೀದರ್ ಎಸಿಬಿ ಡಿಎಸ್​ಪಿ ಹಣಮಂತರಾಯ ಮತ್ತು ಅವರ ತಂಡ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್​ನ ತಮ್ಮ ಬಲೆಗೆ ಬೀಳಿಸಿದ್ದಾರೆ.

ಟ್ರಾಫಿಕ್ ಕಂಟ್ರೋಲರ್ ಎಸಿಬಿ ಬಲೆಗೆ ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಡಿಪೋದ ಕೆಎಸ್ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್​ನ ಎಸಿಬಿ ಅಧಿಕಾರಿಗಳು ಜುಲೈ 21ರಂದು ವಶಕ್ಕೆ ಪಡೆದಿದ್ದಾರೆ. ಟ್ರಾಫಿಕ್ ಕಂಟ್ರೋಲರ್ ಬಿ.ಎಸ್.ವೆಂಕಟಾಚಲಪತಿ ಸ್ವಯಂ ನಿವೃತ್ತಿ ಪ್ರಮಾಣ ಪತ್ರ ನೀಡಲು ಸುಮಾರು 50.000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಡ್ರೈವರ್ ಕಂ ಕಂಡಕ್ಟರ್ ಜಿ.ಎನ್.ವೆಂಕಟಾಚಲಪತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50.000 ರೂ. ನಲ್ಲಿ ಜುಲೈ 21 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಿ.ಎಸ್.ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ

ಕಾನ್ಸ್‌ಟೇಬಲ್ ಪತಿ ಜೊತೆ ಅಡುಗೆ ಮಾಡುವ ವಿಷಯವಾಗಿ ಭಿನ್ನಾಭಿಪ್ರಾಯ; ನವ ವಿವಾಹಿತ ಮಹಿಳಾ ಕಾನ್ಸ್‌ಟೆಬಲ್​ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಕೆಎಸ್ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್

(ACB officials have Detained a Bidar Tahsildar who was accepting a bribe)

Published On - 12:32 pm, Wed, 28 July 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ