AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್

ರಾಥೋಡ್ ತೊಗರಿ ಮತ್ತು ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ. ಈ ಕುರಿತು ಮೂಲಗಳಿಂದ ಖಚಿತ ಮಾಹಿತಿ ಪಡೆದ ಸಂತಪುರ ಪೊಲೀಸರು ಎಸ್ಪಿ ಚೆನ್ನಬಸವಣ್ಣ ಮಾರ್ಗದರ್ಶನದಲ್ಲಿ ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್
ಬೀದರ್: ತೊಗರಿ ಬೆಳೆಯ ನಡುವೆ ಗಾಂಜಾ ಗಿಡ ಬೆಳೆಸಿದ್ದ ರೈತ ಅರೆಸ್ಟ್
TV9 Web
| Edited By: |

Updated on:Oct 24, 2023 | 5:54 PM

Share

ಬೀದರ್, ಅಕ್ಟೋಬರ್: ಬೀದರ್ (Bidar) ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ (Ganja) ಬೆಳೆದಿದ್ದ ರೈತರೊಬ್ಬರನ್ನು ಬಂಧಿಸಲಾಗಿದೆ. ರೈತ ತೊಗರಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಗಿಡ ಬೆಳೆಸಿದ್ದರು. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ಈತ ಜಿಲ್ಲೆಯ ತೆಲಂಗಾಣದ ಗಡಿಯಲ್ಲಿ ಜಮೀನು ಹೊಂದಿದ್ದಾರೆ. ರಾಥೋಡ್ ಅವರ ಜಮೀನಿನಲ್ಲಿ 25.54 ಲಕ್ಷ ಮೌಲ್ಯದ 63.86 ಕೆಜಿ ತೂಕದ 179 ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಥೋಡ್ ತೊಗರಿ ಮತ್ತು ಹತ್ತಿ ಗಿಡಗಳ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ. ಈ ಕುರಿತು ಮೂಲಗಳಿಂದ ಖಚಿತ ಮಾಹಿತಿ ಪಡೆದ ಸಂತಪುರ ಪೊಲೀಸರು ಎಸ್ಪಿ ಚೆನ್ನಬಸವಣ್ಣ ಮಾರ್ಗದರ್ಶನದಲ್ಲಿ ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ರೈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ ಬೀದರ್ ಪೊಲೀಸ್: 94 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಈ ಮಧ್ಯೆ, ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 9 ದರೋಡೆಕೋರರನ್ನು ಬಂಧಿಸಿದ್ದಾರೆ. 94 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕಂಟೆನರ್ ಡ್ರೈವರ್​ಗೆ ಮತ್ತುಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಲಾರಿ ವಶಕ್ಕೆ ಪಡೆಯಲಾಗಿದೆ. ಹಾಗೂ 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಮ್ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ ಒಂದು ಬೈಕ್ 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:51 pm, Tue, 24 October 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?