AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Updated By: ವಿವೇಕ ಬಿರಾದಾರ|

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ