AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Edited By: ವಿವೇಕ ಬಿರಾದಾರ|

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್