AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Edited By: |

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್