AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Edited By: |

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ