AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ

ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.

ಕಾರಂಜಾ ಡ್ಯಾಂ ನಿರ್ಮಾಣ: ಭೂಮಿ ಕಳೆದುಕೊಂಡ ರೈತರಿಂದ ವಿಭಿನ್ನ ಪ್ರತಿಭಟನೆ
ರೈತರ ಪ್ರತಿಭಟನೆ
TV9 Web
| Edited By: |

Updated on: Sep 14, 2022 | 3:24 PM

Share

ಬೀದರ್: ಕಾರಂಜಾ ಡ್ಯಾಂ (Karanja Dam) ನಿರ್ಮಾಣದಿಂದ‌ ಭೂಮಿ ಕಳೆದುಕೊಂಡ ರೈತರು (Farmers) ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಶ ಮುಂಡನೆ ಮಾಡಿಸಿಕೊಳ್ಳುವ‌ ಮುಕಾಂತರ ಸರಕಾರದ ಗಮನ ಸೇಳೆಯಲು ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ, ರೈತರು ಕಾರಂಜಾ ಡ್ಯಾಂ ನಿರ್ಮಾಣದಿಂದ‌ ಭೂಮಿ ಮತ್ತು ಮನೆಗಳು ಮುಳುಗಡೆಯಾಗಿವೆ. ಹೀಗಾಗಿ ಕಳೆದಕೊಂಡ ಭೂಮಿಗಳಗಿಗೆ ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ಕಳೆದ 76 ದಿನದಿಂದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ.

ಡ್ಯಾಂ‌ ನಿರ್ಮಾಣದ ವೇಳೆ ಸೂಕ್ತ ವೈಜ್ಞಾನಿಕ ಪರಿಹಾರ ಕೊಡುವುದಾಗಿ ಸರ್ಕಾರ ರೈತರ ಜಮೀನು ‌ಸ್ವಾಧೀನ‌ ಪಡಿಸಿಕೊಂಡಿತ್ತು. ಡ್ಯಾಂ‌ ನಿರ್ಮಾಣದಿಂದ ರೈತರು 15 ಸಾವಿರ ಎಕರೆಯಷ್ಟು ‌ಜಮೀನು‌ ಕಳೆದುಕೊಂಡಿದ್ದರು. ಜಮೀನು ಕಳೆದುಕೊಂಡ ‌ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ಕೊಡದೆ ಎಕರೆಗೆ ಹತ್ತು ಸಾವಿರ ಕೊಟ್ಟಿತ್ತು. ರೈತರು ಸೂಕ್ತ ಪರಿಹಾರ ಕೊಡುವಂತೆ 1975 ರಿಂದ ಪ್ರತಿಭಟನೆ ‌ಮಾಡುತ್ತಲೆ ಬಂದಿದ್ದಾರೆ.

ಆದರೆ ಇಲ್ಲಿಯ ವರೆಗೂ ಕೂಡಾ ಯಾವ ಸರಕಾರ ರೈತರ ಸಮಸ್ಯೆಯನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ ರೈತರು ಕಳೆದ 76 ದಿನಗಳಿಂದ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ. ಕಾರಂಜಾ ಜಲಾಶಯ ದಿಂದ 28 ಹಳ್ಳಿಗಳ ರೈತರು ಭೂಮಿ ಮನೆಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್