AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ಕಾಟಕ್ಕೆ ಬೇಸತ್ತ ಜನರು..ಮನೆಯಿಂದ ಹೊರಬರಲು ಹಿಂದೇಟು!

ಬೀದರ್ ‌ನಗರದ ಐತಿಹಾಸಿಕ ‌ಕೋಟೆಯ ಪಕ್ಕದಲ್ಲಿರುವ ನಾವದಗೇರಿ ಬಡಾವಣೆ ಜನರು ಮಂಗಗಳ ಕಾಟಕ್ಕೆ ಬೇಸತ್ತು ಹೋಗಿದ್ದಾರೆ.

ಕೋತಿ ಕಾಟಕ್ಕೆ ಬೇಸತ್ತ ಜನರು..ಮನೆಯಿಂದ ಹೊರಬರಲು ಹಿಂದೇಟು!
ಕೋತಿ
TV9 Web
| Edited By: |

Updated on:Oct 10, 2022 | 9:49 PM

Share

ಬೀದರ್: ಬೀದರ್ (Bidar) ‌ನಗರದ ಐತಿಹಾಸಿಕ ‌ಕೋಟೆಯ ಪಕ್ಕದಲ್ಲಿರುವ ನಾವದಗೇರಿ ಬಡಾವಣೆ ಜನರು ಮಂಗಗಳ ಕಾಟಕ್ಕೆ ಬೇಸತ್ತು ಹೋಗಿದ್ದಾರೆ. ಈ ಬಡಾವಣೆಯ ಜನರ ಮೇಲೆ ಮಂಗಗಳು ಅಟ್ಯಾಕ್ ಮಾಡಿದ್ದು, ಐದಾರು ಜನರನ್ನು ಕಚ್ಚಿ ಗಾಯಗೊಳಿಸಿವೆ. ಇದರಿಂದ ಇಡೀ ಬಡಾವಣೆ ಜನ ಭಯಭೀತಗೊಂಡಿದ್ದು, ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಬಡಾವಣೆಯ ಸುತ್ತ ಗಿಡಗಂಟೆಗಳಿದ್ದು, ಅಲ್ಲಿ ಸಾಕಷ್ಟು ಮಂಗಗಳು ವಾಸಿಸುತ್ತಿವೆ. ಮಂಗಗಳು ಕಳೆದ ಒಂದು ವಾರದಿಂದ ಬಡಾವಣೆಯ ಜನರಿಗೆ ಕಾಟ ಕೊಡುತ್ತಿವೆ. ಕಳೆದ ಒಂದು ವಾರದಲ್ಲಿ ಮಂಗವೊಂದು ಹತ್ತುಕ್ಕೂ ಹೆಚ್ಚು ಮಹಿಳೆಯರನ್ನು ಅಟ್ಟಾಡಿಸಿ‌ ಕಚ್ಚಿದೆ. ಇದರಿಂದ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಬಡಾವಣೆಯ ಜಗದೀಶ್ ಎನ್ನುವ ಯುವಕನಿಗೆ ಮಂಗ ಕಚ್ಚಿದ್ದು, ಎಂಟು ಸ್ಟಿಚಸ್ ಹಾಕಿಸಿಕೊಂಡಿದ್ದು ಮನೆಯಿಂದಾ ಹೊರಬಾರದ ಸ್ಥಿತಿಯುಂಟಾಗಿದೆ.

ವಿದ್ಯಾರ್ಥಿಗಳು ಟ್ಯೂಷನ್​​ಗೆ ಹೋಗುವಾಗ ಕೋತಿ ಅಟ್ಯಾಕ್ ಮಾಡಿ ಗಾಯಗೊಳಿಸಿವೆ. ಇದರಿಂದ ಒಂದು ವಾರದಿಂದ ಜನರು ಆತಂಕದಲ್ಲೇ ಜೀವನ ನಡೆಸುತ್ತಿದ್ದ, ಜನರು ಬಾಗಿಲು ತೆರೆದು ಹೊರಗೆ ಬರುತ್ತಿಲ್ಲ. ಈ ಬಗ್ಗೆ ಅರಣ್ಯ ಇಲಾಕೆಯ ಅಧಿಕಾರಿಗಳ ಗಮನಕ್ಕೆ ತಂದು ಕೂಡಾ ಅವರು ನೆಪಕ್ಕೆ ಬಂದು ಹೋಗಿದ್ದಾರೆ. ನನ್ನ ಗಮನಕ್ಕೆ ಬಂದಿದೆ ಮಳೆಯಾಗುತ್ತಿರುವ ಕಾರಣ ಆ ಮಂಗನನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Mon, 10 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?