AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar News: ಚಿಟಗುಪ್ಪದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಬೀದರ್​ ಜಿಲ್ಲೆಯಲ್ಲಿ ನವಜಾತ ಶಿಶುಗಳ ಶವಗಳು ಪತ್ತೆಯಾಗುತ್ತಿವೆ. ನಿನ್ನೆ ಹುಲಸೂರ ತಾಲೂಕಿನ ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಇಂದು ಚಿಟಗುಪ್ಪ ತಾಲೂಕಿನ ಚರಂಡಿ ಪಕ್ಕದಲ್ಲೆ ಪತ್ತೆಯಾಗಿದೆ.

Bidar News: ಚಿಟಗುಪ್ಪದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
ಬೀದರ್​ ಜಿಲ್ಲೆಯಲ್ಲಿ ಎರಡು ನವಜಾತ ಶಿಶುಗಳ ಮೃತದೇಹಗಳು ಪತ್ತೆ (ಸಾಂದರ್ಭಿಕ ಚಿತ್ರ)
ಸುರೇಶ ನಾಯಕ
| Updated By: Rakesh Nayak Manchi|

Updated on: Jul 25, 2023 | 7:38 PM

Share

ಬೀದರ್, ಜುಲೈ 25: ಜಿಲ್ಲೆಯ ಚಿಟಗುಪ್ಪ ತಾಲೂಕಿನಲ್ಲಿ ಇಂದು (ಜುಲೈ 25) ಚರಂಡಿ ಪಕ್ಕದಲ್ಲಿ ನವಜಾತು ಶಿಶುವಿನ (Newborn Baby) ಶವ ಪತ್ತೆಯಾಗಿದೆ. ಹುಲಸೂರ ತಾಲೂಕಿನಲ್ಲಿ ನಿನ್ನೆಯಷ್ಟೇ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿತ್ತು.

ಚಿಟಗುಪ್ಪ ತಾಲೂಕಿನ ಸಿಂಧನಕೇರಾ ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ಚರಂಡಿ ಪಕ್ಕದಲ್ಲಿ ಪತ್ತೆಯಾಗಿದೆ. ಇದನ್ನು ನೋಡಿದ ಸ್ಥಳೀಯರು ಚಿಟಗುಪ್ಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Chitradurga News: 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ; ಜಿಲ್ಲಾಸ್ಪತ್ರೆಗೆ ದಾಖಲು

ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ ಗ್ರಾಮದ ರಸ್ತೆಯೊಂದರ ಪಕ್ಕದಲ್ಲಿ ಹೆಣ್ಣು ಮಗುವಿನ ಭ್ರೂಣ ಹತ್ಯೆ ಮಾಡಿ ಎಸೆಯಲಾಗಿತ್ತು. ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗು ಹೆಣ್ಣು ಮಗು ಎಂದು ತಿಳಿದು ಭ್ರೂಣ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹುಲಸೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ