AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಯುಕ್ತ ಬೆಡ್​ಶೀಟ್​ಗೆ ಬೆಂಕಿ ಹಚ್ಚಿ ಆಸ್ಪತ್ರೆ ವಾರ್ಡ್ ತುಂಬೆಲ್ಲಾ ಹೊಗೆ; ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು

ವಾರ್ಡ್​​ನಲ್ಲಿದ್ದ 8 ರೋಗಿಗಳು ಬೇರೆ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿನಿಂದ ದೊಡ್ಡ ದುರಂತ ತಪ್ಪಿದೆ.

ಅನುಪಯುಕ್ತ ಬೆಡ್​ಶೀಟ್​ಗೆ ಬೆಂಕಿ ಹಚ್ಚಿ ಆಸ್ಪತ್ರೆ ವಾರ್ಡ್ ತುಂಬೆಲ್ಲಾ ಹೊಗೆ; ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು
ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು
TV9 Web
| Edited By: |

Updated on:Apr 07, 2022 | 2:53 PM

Share

ಬೀದರ್: ಇಲ್ಲಿನ ಬ್ರಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಎಡವಟ್ಟಿಗೆ ರೋಗಿಗಳು ಹೈರಾಣಾದ ಘಟನೆ ಸಂಭವಿಸಿದೆ. ಅನುಪಯುಕ್ತ ಬೆಡ್​ಶೀಟ್​ಗಳಿಗೆ ಬೆಂಕಿ ಸಿಬ್ಬಂದಿ ಹಚ್ಚಿದ್ದಾರೆ. ಆಸ್ಪತ್ರೆಯ ಖಾಲಿ ಜಾಗದಲ್ಲಿಟ್ಟು ಬೆಡ್​ಶೀಟ್​ಗಳಿಗೆ ಬೆಂಕಿ ಕೊಟ್ಟಿದ್ದಾರೆ. ಅದರ ಪರಿಣಾಮ ಬೆಂಕಿಯಿಂದಾಗಿ ದಟ್ಟವಾಗಿ ಹೊಗೆ ಕಾಣಿಸಿಕೊಂಡಿದೆ. ಹೊಗೆಯು ರೋಗಿಗಳಿರುವ ವಾರ್ಡ್​​ಗೆ ನುಗ್ಗಿದ್ದು ಆಸ್ಪತ್ರೆಯಲ್ಲಿ ಇರುವವರು ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಹೊಗೆಯಿಂದಾಗಿ ರೋಗಿಗಳು ಗಲಿಬಿಲಿಗೊಂಡಿದ್ದಾರೆ. ಬಳಿಕ, ವಾರ್ಡ್​​ನಲ್ಲಿದ್ದ 8 ರೋಗಿಗಳು ಬೇರೆ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿನಿಂದ ದೊಡ್ಡ ದುರಂತ ತಪ್ಪಿದೆ.

ಬೆಂಗಳೂರು: ಕಳ್ಳತನವಾಗಿದ್ದ 1.76 ಕೋಟಿ ಹಣ, 188 ಗ್ರಾಂ ಚಿನ್ನ ಜಪ್ತಿ

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ಕಳ್ಳತನವಾಗಿದ್ದ 1.76 ಕೋಟಿ ಹಣ, 188 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಆರೋಪಿಗಳಾದ ಸುನಿಲ್, ದಿಲೀಪ್ ಬಂಧಿಸಿದ ಪೊಲೀಸರು ಕಳ್ಳತನವಾಗಿದ್ದ ಅಪಾರ ಮೊತ್ತ ಹಾಗೂ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಐದು ತಿಂಗಳ ಹಿಂದೆ ಜೈಲಿಂದ ಹೊರಬಂದ ಕಳ್ಳರಿಂದ ಕೃತ್ಯ ಎಸಗಲಾಗಿತ್ತು. ಮಾರ್ಚ್ 28ರಂದು ಸಂದೀಪ್ ಲಾಲ್ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. 2 ಕೋಟಿ ನಗದು, 200 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು ಎಂದು ತಿಳಿದುಬಂದಿದೆ. ಕೋಟ್ಯಂತರ ರೂಪಾಯಿ ಹಣ ವಶಕ್ಕೆ ಪಡೆದ ಪೊಲೀಸರು, ಕಂತೆ ಕಂತೆ ನೋಟುಗಳನ್ನು ಜೋಡಿಸಿ ವಶಪಡಿಸಿಕೊಂಡಿದ್ದಾರೆ.

ವಿಧಾನಸೌಧ ಆವರಣದಲ್ಲಿ ಶಾಸಕರ ಹೆಸರಿನಲ್ಲಿದ್ದ ಕಾರಿಗೆ ದಂಡ

ವಿಧಾನಸೌಧ ಆವರಣದಲ್ಲಿ ಶಾಸಕರ ಹೆಸರಿನಲ್ಲಿದ್ದ ಕಾರಿಗೆ ಆರ್​ಟಿಒ ಅಧಿಕಾರಿಗಳು ದಂಡ ನೀಡಿದ ಘಟನೆ ನಡೆದಿದೆ. ಐಷಾರಾಮಿ ಕಾರಿನಲ್ಲಿ ಒಬ್ಬನೇ ಓಡಾಡುತ್ತಿದ್ದ ಚಾಲಕನಿಗೆ ಆರ್​ಟಿಒ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಾಜಿ ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ಹೆಸರಿನಲ್ಲಿರುವ ಕಾರು, ನಂಬರ್ ಪ್ಲೇಟ್ ಮೇಲೆ ಚಿಂತಾಮಣಿ ಶಾಸಕರು ಎಂದು ಬರಹ ಬರೆದಿತ್ತು. ನಂಬರ್ ಪ್ಲೇಟ್ ಡಿಫೆಕ್ಟ್ ಎಂದು ಕಾರು ಚಾಲಕನಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಬೇಡ ಜಂಗಮ ಎಂದು ನಮೂದು; ತನಿಖೆಗೆ ಆದೇಶ

ಇದನ್ನೂ ಓದಿ: ತುಮಕೂರು: ತಾಯಿ, ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ಸೆಷನ್ಸ್ ಕೋರ್ಟ್

Published On - 11:55 am, Thu, 7 April 22

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!