AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಯುಕ್ತ ಬೆಡ್​ಶೀಟ್​ಗೆ ಬೆಂಕಿ ಹಚ್ಚಿ ಆಸ್ಪತ್ರೆ ವಾರ್ಡ್ ತುಂಬೆಲ್ಲಾ ಹೊಗೆ; ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು

ವಾರ್ಡ್​​ನಲ್ಲಿದ್ದ 8 ರೋಗಿಗಳು ಬೇರೆ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿನಿಂದ ದೊಡ್ಡ ದುರಂತ ತಪ್ಪಿದೆ.

ಅನುಪಯುಕ್ತ ಬೆಡ್​ಶೀಟ್​ಗೆ ಬೆಂಕಿ ಹಚ್ಚಿ ಆಸ್ಪತ್ರೆ ವಾರ್ಡ್ ತುಂಬೆಲ್ಲಾ ಹೊಗೆ; ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು
ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿಗೆ ರೋಗಿಗಳು ಹೈರಾಣು
TV9 Web
| Edited By: |

Updated on:Apr 07, 2022 | 2:53 PM

Share

ಬೀದರ್: ಇಲ್ಲಿನ ಬ್ರಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಎಡವಟ್ಟಿಗೆ ರೋಗಿಗಳು ಹೈರಾಣಾದ ಘಟನೆ ಸಂಭವಿಸಿದೆ. ಅನುಪಯುಕ್ತ ಬೆಡ್​ಶೀಟ್​ಗಳಿಗೆ ಬೆಂಕಿ ಸಿಬ್ಬಂದಿ ಹಚ್ಚಿದ್ದಾರೆ. ಆಸ್ಪತ್ರೆಯ ಖಾಲಿ ಜಾಗದಲ್ಲಿಟ್ಟು ಬೆಡ್​ಶೀಟ್​ಗಳಿಗೆ ಬೆಂಕಿ ಕೊಟ್ಟಿದ್ದಾರೆ. ಅದರ ಪರಿಣಾಮ ಬೆಂಕಿಯಿಂದಾಗಿ ದಟ್ಟವಾಗಿ ಹೊಗೆ ಕಾಣಿಸಿಕೊಂಡಿದೆ. ಹೊಗೆಯು ರೋಗಿಗಳಿರುವ ವಾರ್ಡ್​​ಗೆ ನುಗ್ಗಿದ್ದು ಆಸ್ಪತ್ರೆಯಲ್ಲಿ ಇರುವವರು ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಹೊಗೆಯಿಂದಾಗಿ ರೋಗಿಗಳು ಗಲಿಬಿಲಿಗೊಂಡಿದ್ದಾರೆ. ಬಳಿಕ, ವಾರ್ಡ್​​ನಲ್ಲಿದ್ದ 8 ರೋಗಿಗಳು ಬೇರೆ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳದ‌ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬ್ರಿಮ್ಸ್ ಸಿಬ್ಬಂದಿ ಎಡವಟ್ಟಿನಿಂದ ದೊಡ್ಡ ದುರಂತ ತಪ್ಪಿದೆ.

ಬೆಂಗಳೂರು: ಕಳ್ಳತನವಾಗಿದ್ದ 1.76 ಕೋಟಿ ಹಣ, 188 ಗ್ರಾಂ ಚಿನ್ನ ಜಪ್ತಿ

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ಕಳ್ಳತನವಾಗಿದ್ದ 1.76 ಕೋಟಿ ಹಣ, 188 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಆರೋಪಿಗಳಾದ ಸುನಿಲ್, ದಿಲೀಪ್ ಬಂಧಿಸಿದ ಪೊಲೀಸರು ಕಳ್ಳತನವಾಗಿದ್ದ ಅಪಾರ ಮೊತ್ತ ಹಾಗೂ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಐದು ತಿಂಗಳ ಹಿಂದೆ ಜೈಲಿಂದ ಹೊರಬಂದ ಕಳ್ಳರಿಂದ ಕೃತ್ಯ ಎಸಗಲಾಗಿತ್ತು. ಮಾರ್ಚ್ 28ರಂದು ಸಂದೀಪ್ ಲಾಲ್ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. 2 ಕೋಟಿ ನಗದು, 200 ಗ್ರಾಂ ಚಿನ್ನಾಭರಣ ಕಳ್ಳತನವಾಗಿತ್ತು ಎಂದು ತಿಳಿದುಬಂದಿದೆ. ಕೋಟ್ಯಂತರ ರೂಪಾಯಿ ಹಣ ವಶಕ್ಕೆ ಪಡೆದ ಪೊಲೀಸರು, ಕಂತೆ ಕಂತೆ ನೋಟುಗಳನ್ನು ಜೋಡಿಸಿ ವಶಪಡಿಸಿಕೊಂಡಿದ್ದಾರೆ.

ವಿಧಾನಸೌಧ ಆವರಣದಲ್ಲಿ ಶಾಸಕರ ಹೆಸರಿನಲ್ಲಿದ್ದ ಕಾರಿಗೆ ದಂಡ

ವಿಧಾನಸೌಧ ಆವರಣದಲ್ಲಿ ಶಾಸಕರ ಹೆಸರಿನಲ್ಲಿದ್ದ ಕಾರಿಗೆ ಆರ್​ಟಿಒ ಅಧಿಕಾರಿಗಳು ದಂಡ ನೀಡಿದ ಘಟನೆ ನಡೆದಿದೆ. ಐಷಾರಾಮಿ ಕಾರಿನಲ್ಲಿ ಒಬ್ಬನೇ ಓಡಾಡುತ್ತಿದ್ದ ಚಾಲಕನಿಗೆ ಆರ್​ಟಿಒ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮಾಜಿ ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ಹೆಸರಿನಲ್ಲಿರುವ ಕಾರು, ನಂಬರ್ ಪ್ಲೇಟ್ ಮೇಲೆ ಚಿಂತಾಮಣಿ ಶಾಸಕರು ಎಂದು ಬರಹ ಬರೆದಿತ್ತು. ನಂಬರ್ ಪ್ಲೇಟ್ ಡಿಫೆಕ್ಟ್ ಎಂದು ಕಾರು ಚಾಲಕನಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಬೇಡ ಜಂಗಮ ಎಂದು ನಮೂದು; ತನಿಖೆಗೆ ಆದೇಶ

ಇದನ್ನೂ ಓದಿ: ತುಮಕೂರು: ತಾಯಿ, ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ಸೆಷನ್ಸ್ ಕೋರ್ಟ್

Published On - 11:55 am, Thu, 7 April 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ