AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?

ಒಂದೇ ಕುಟುಂಬ ಆರು ಜನ ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳ ಸಮೇತ ದಂಪತಿ ತುಂಬಿ ಹರಿಯುತ್ತಿರುವ ಕಾಲುವೆಗೆ ಹಾರಿದ್ದಾರೆ. ಈ ಆರು ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದರೆ ಇನ್ನಿಬ್ಬರು ಬದುಕುಳಿದಿದ್ದಾರೆ. ಇನ್ನು ಇಡೀ ಕುಟುಂಬ ಆತ್ಮಹತ್ಯೆಗೆ ಕಾರಣವೇನು? ಎನ್ನುವ ವಿವರ ಇಲ್ಲಿದೆ.

ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?
Bidar Suicide
ಸುರೇಶ್ ನಾಯಕ್
| Edited By: |

Updated on:Sep 09, 2025 | 7:20 PM

Share

ಬೀದರ್, (ಸೆಪ್ಟೆಂಬರ್ 09): ಕಾಲುವೆಗೆ ಜಿಗಿದು ಒಂದೇ ಕುಟುಂಬದ  (Family) ನಾಲ್ವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘೋರ ದುರಂತ ಬೀದರ್ (Bidar) ಜಿಲ್ಲೆ ಭಾಲ್ಕಿ ತಾಲೂಕಿನ ಮರೂರು ಬಳಿ ನಡೆದಿದೆ. ನಾಲ್ವರು ಮಕ್ಕಳ ಹಾಗೂ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 6 ಜನರ ಪೈಕಿ ನಾಲ್ವರು ಸಾವಪ್ಪಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದರ್​ ​ಮೈಲೂರಿನ ಶಿವಮೂರ್ತಿ(45), ಶ್ರೀಕಾಂತ್(8), ಹೃತಿಕ್(4), 7 ತಿಂಗಳ ಮಗು ರಾಕೇಶ್ ಮೃತ ದುರ್ವೈವಿಗಳು. ಅದೃಷ್ಟವಶಾತ್ ತಾಯಿ ರಮಾಬಾಯಿ(42) ಹಾಗೂ ಪುತ್ರ ಶ್ರೀಕಾಂತ್(7) ಬದುಕಿಳಿದಿದ್ದಾರೆ.

ಬೀದರ್ ನಗರದ ಮೈಲೂರಿನಲ್ಲಿ ವಾಸ ಮಾಡುತ್ತಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ತಮ್ಮ ನಾಲ್ವರು ಮಕ್ಕಳೊಂದಿಗೆ ಒಂದೇ ಸಾರಿ ಕ್ಯಾನಲ್ ಗೆ ಹಾರಿದ್ದು, ತಂದೆ ಹಾಗೂ ಪುಟ್ಟ ಮಗು ಸಾರಿ ಮೂರು ಮಕ್ಕಳು‌ ನಾಲೆಯಲ್ಲೇ ದಾರುಣವಾಗಿ ಸಾವುಕಂಡಿದ್ದಾರೆ. ಇನ್ನು ತಾಯಿ ಹಾಗೂ ಇನ್ನೊಬ್ಬ ಮಗನನ್ನು ಸ್ಥಳೀಯರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲಬಾದೆಗೆ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಧನ್ನೂರು ಪೊಲೀಸರು ಹಾಗೂ  ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹಗಳನ್ನು ಭಾಲ್ಕಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Published On - 7:16 pm, Tue, 9 September 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು