AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ! ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು

ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಒಂದೆ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ನಡೆದಿದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬೀದರ್​ನ ಜಿಲ್ಲಾಸ್ಪತ್ರೆಗೆ 3 ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

ಅಯ್ಯೋ ವಿಧಿಯೇ! ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು
ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ, ಮಗ ಸ್ಥಳದಲ್ಲೇ ಸಾವು
ಸುರೇಶ ನಾಯಕ
| Edited By: |

Updated on:Oct 07, 2024 | 7:29 PM

Share

ಬೀದರ್​, ಅ.07: ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಒಂದೆ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ದಂಪತಿ ಗಣೇಶಪುರದ ಜಗನ್ನಾಥ್(35), ಪತ್ನಿ ರೇಣುಕಾ(35) ಹಾಗೂ ಮಗ ವಿನೋದ್ ಕುಮಾರ್(14)ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜಮೀನಿನಿಂದ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಸಧ್ಯ ಬೀದರ್​ನ ಜಿಲ್ಲಾಸ್ಪತ್ರೆಗೆ 3 ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

ಸಾಲಬಾಧೆ; ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಬೆಳಗಾವಿ: ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ನಿಂಗಪ್ಪ ಗೋನಶೆಟ್ಟಿ(51) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವಿಧ ಮೈಕ್ರೋ ಫೈನಾನ್ಸ್​ನಲ್ಲಿ 5 ಲಕ್ಷಕ್ಕೂ ಹೆಚ್ಚು ಹಣ ಸಾಲ ಮಾಡಿಕೊಂಡಿದ್ದ ನಿಂಗಪ್ಪ, ಸಾಲ ತೀರಿಸಲಾಗಿದೆ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ನಂದಘಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 ಇದನ್ನೂ ಓದಿ:ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ

45 ಸಾವಿರ ರೂ. ಸಾಲ ತೀರಿಸಲಾಗದೆ ವ್ಯಕ್ತಿ ನೇಣಿಗೆ ಶರಣು

ಬೆಂಗಳೂರು ಗ್ರಾಮಾಂತರ: ನೆಲಮಂಗಲದ ರೇಣುಕಾನಗರದಲ್ಲಿ ಸಾಲಬಾಧೆಗೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 45 ಸಾವಿರ ರೂ. ಸಾಲ ತೀರಿಸಲಾಗದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಚಂದನ್​ಕುಮಾರ್(38) ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Mon, 7 October 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್