AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

IT Raids On Bidar DCC Bank: ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬ್ಯಾಂಕ್​ನ ಅಕೌಂಟ್​ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅವರು ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ
ಬೀದರ್ ಡಿಸಿಸಿ ಬ್ಯಾಂಕ್
TV9 Web
| Edited By: |

Updated on: Apr 12, 2024 | 2:02 PM

Share

ಬೀದರ್, (ಏಪ್ರಿಲ್ 12): ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರ ಸಹೋದರ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್(Bidar DCC Bank)​ ಮೇಲೆ ಐಟಿ ಅಧಿಕಾರಿಗಳು ದಾಳಿ ( Income tax raids) ಮಾಡಿದ್ದಾರೆ. ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!