ಆಮ್ಲಜನಕ ಕೊರತೆಯಿಂದ ಜಮ್ಮು ಕಾಶ್ಮೀರನಲ್ಲಿ ಕರುನಾಡಿನ ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಗುರೇಜ್ನಲ್ಲಿ ಬೀದರ್ನ ಯೋಧ ಕರ್ತವ್ಯದಲ್ಲಿರುವಾಗ ಆಮ್ಲಜನಕ ಕೊರತೆ ಉಂಟಾಗಿ ಮರಣ ಹೊಂದಿದ್ದಾರೆ.

ಮೃತ ಸೈನಿಕ ರಾಮದಾಸ್ ಚಂದಾಪುರೆ
Updated on:Sep 25, 2022 | 8:09 PM
Share
ಬೀದರ್: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗುರೇಜ್ನಲ್ಲಿ ಬೀದರ್ನ (Bidar) ಯೋಧ ಕರ್ತವ್ಯದಲ್ಲಿರುವಾಗ ಆಮ್ಲಜನಕ ಕೊರತೆ ಉಂಟಾಗಿ ಮರಣ ಹೊಂದಿದ್ದಾರೆ. ರಾಮದಾಸ್ ಚಂದಾಪುರೆ ಮರಣವನ್ನಪ್ಪಿದ ಯೋಧ. ರಾಮದಾಸ್ ಚಂದಾಪುರೆ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ನಿವಾಸಿಯಾಗಿದ್ದು, ಕಳೆದ 15 ವರ್ಷದಿಂದ ಭಾರತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:08 pm, Sun, 25 September 22
Related Stories
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್ ಪ್ರವಾಸಿಗರು!
ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
