AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ, ಬಸವಕಲ್ಯಾಣದಲ್ಲಿ ಪೈಶಾಚಿಕ ಕೃತ್ಯ!

ತಂದೆಯೇ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ.

ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ, ಬಸವಕಲ್ಯಾಣದಲ್ಲಿ ಪೈಶಾಚಿಕ ಕೃತ್ಯ!
ಸಾಂದರ್ಭಿಕ ಚಿತ್ರ
ಸುರೇಶ ನಾಯಕ
| Edited By: |

Updated on:Jul 31, 2023 | 10:58 AM

Share

ಬೀದರ್, (ಜುಲೈ, 31): ತಂದೆ (Father) ಮತ್ತು ಮಗಳ ವಿಶೇಷ ಬಾಂಧವ್ಯಕ್ಕೆ ಯಾವುದೂ ಸರಿಸಾಟಿಯಾಗುವುದಿಲ್ಲ. ಆದ್ರೆ, ಇಲ್ಲೊರ್ವ ತಂದೆ ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ (Rape) ಪೈಶಾಚಿಕ ಕೃತ್ಯ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಎಲ್ಲರು ನಿದ್ರೆಗೆ ಜಾರಿದಾಗ ಅತ್ಯಾಚಾರ ಎಸಗುತ್ತಿದ್ದ. ಈಗ ಬಾಲಕಿಯ ಅಜ್ಜಿಯ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದು, ಈ ಬಗ್ಗೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ಮನೆಯಲ್ಲಿ ಎಲ್ಲರು ನಿದ್ರೆಗೆ ಜಾರಿದಾಗ ಅತ್ಯಾಚಾರ ಎಸಗುತ್ತಿದ್ದ. ಈಗ ಬಾಲಕಿಯ ಅಜ್ಜಿಯ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ಒಂದು ವರ್ಷದಿಂದ 1 ವರ್ಷದಿಂದ ಅತ್ಯಾಚಾರ ನಡೆಸುತ್ತಿದ್ದ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಹೆದರಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದರೊಂದು ಪೋಕ್ಸೊ ಕೇಸ್ ಆಗಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತಿಲ್ಲ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:54 am, Mon, 31 July 23

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More